ಮಂಗಳೂರು: ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಸರಕಾರದ ಇಲಾಖೆಯೊಂದಿಗೆ ಈ ಜಾಲದ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷರು ಹಸನ್ ಸಿರಾಜ್,ಜೊತೆ ಕಾರ್ಯದರ್ಶಿ ಉವೈಸ್ ,ಜಿಲ್ಲಾ ಕೋಶಾಧಿಕಾರಿ ಶರ್ಫುಧ್ಧೀನ್ ಬಜ್ಪೆ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಇಹ್ತಿಶಾಮ್, ಇನಾಯತ್ ಹಾಗೂ ಸರ್ವ ಕಾಲೆಜು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಬಾಸಿತ್ ಆತೂರ್ ಉಪಸ್ಥಿತರಿದ್ದರು.






