ಮಂಜನಾಡಿ: ಅಲ್ ಮದೀನಾ ದಅವಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ತಿಗೊಳಿಸಿ ಮರ್ಝೂಖಿ ಪದವೀಧರರ ಒಕ್ಕೂಟ ಮರ್ಝೂಖಿ ಇಖ್ವಾನ್.
ಅಲ್ ಮದೀನಾ ಮಂಜನಾಡಿ ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ಸಂಗಮವು ಜರುಗಿತು.
ಗೌರವಾಧ್ಯಕ್ಷರಾಗಿ ಅಬ್ದುಲ್ ಖಾದರ್ ಸಖಾಫಿ ಜನರಲ್ ಮ್ಯಾನೇಜರ್ ಅಲ್ ಮದೀನಾ ಮಂಜನಾಡಿ. ಅಧ್ಯಕ್ಷರು ಅಬೂಬಕ್ಕರ್ ಮರ್ಝೂಖಿ ಸಖಾಫಿ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ನೌಫಲ್ ಮರ್ಝೂಖಿ ಮಲಾರ್, ಕೋಶಾಧಿಕಾರಿ ಬಿ.ಎಸ್.ಅಬ್ದುಲ್ ಅಝೀಝ್ ಮರ್ಝೂಖಿ, ಉಪಾಧ್ಯಕ್ಷರುಗಳಾಗಿ ಇಕ್ಬಾಲ್ ಮರ್ಝೂಖಿ ಸಖಾಫಿ ಗೇರುಕಟ್ಟೆ, ಅಬ್ದುರ್ರಹ್ಮಾನ್ ಮರ್ಝೂಖಿ ವಳಾಲ್.
ಜೊತೆ ಕಾರ್ಯದರ್ಶಿಗಳಾಗಿ ಯೂನುಸ್ ಮರ್ಝೂಖಿ ಸಖಾಫಿ ಬೇಲೂರು,ಇಫಾಝ್ ಮರ್ಝೂಖಿ ದೇರಳಕಟ್ಟೆ, ಸದಸ್ಯರುಗಳಾಗಿ ಅನ್ವರ್ ಮರ್ಝೂಖಿ ಸಖಾಫಿ, ಅಲ್ತಾಫ್ ಮರ್ಝೂಖಿ ಸಅದಿ, ನಾಸಿರ್ ಮರ್ಝೂಖಿ ಸಖಾಫಿ,ನೌಫಲ್ ಮರ್ಝೂಖಿ, ಲಿಬಾನ್ ಮರ್ಝೂಖಿ ರಬ್ಬಾನಿ, ಹನೀಫ್ ಮರ್ಝೂಖಿ, ಝೈನುದ್ದೀನ್ ಮರ್ಝೂಖಿ,ಕಬೀರ್ ಮರ್ಝೂಖಿ ರಬ್ಬಾನಿ,ಆರಿಫ್ ಮರ್ಝೂಖಿ, ಜುನೈದ್ ಮರ್ಝೂಖಿ,ಎಮ್ ಐ ಮುಸ್ತಫ ಮರ್ಝೂಖಿ ಆಯ್ಕೆಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ