ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ DKSC ಇದರ ಅಧೀನ ಸಂಸ್ಥೆಯಾದ ಮರ್ಕಝುಲ್ ತಹ್ಲೀಲೀಮುಲ್ ಇಹ್ಸಾನ್ ಮೂಳೂರು ಇದರ ಪ್ರಧಾನ ಕಾರ್ಯದರ್ಶ, ಡಿ ಕೆ ಎಸ್ ಸಿ ಬೆಳ್ಳಿಹಬ್ಬ ಸಮಿತಿಯ ಸಂಚಾಲಕ, ಬಜ್ಪೆ ಕೇಂದ್ರ ಮಸೀದಿಯ ಮಾಜಿ ಅಧ್ಯಕ್ಷ ಜನಾಬ್ ಎಸ್ ಐ ಮುಹಮ್ಮದ್ ಬಜ್ಪೆ (ವಿಟ್ಲ) ನಮ್ಮನ್ನಗಲಿದ್ದಾರೆ.
ಇವರ ಅಗಲಿಕೆಗೆ ಉಡುಪಿ ಜಿಲ್ಲಾ ಸುನ್ನೀ ಸಂಘ ಕುಟುಂಬಗಳ ನಾಯಕರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಯು ಕೆ ಮುಸ್ತಫ ಸಅದಿ ಸುನ್ನೀ ಸೆಂಟರ್, ಹಾಜಿ ಪಿ ಅಬೂಬಕ್ಕರ್ ನೇಜಾರು, ವೈ ಬಿ ಸಿ ಬಶೀರ್ ಅಲಿ ಮೂಳೂರು, ಹಾಜಿ ಮೊಯ್ದಿನ್ ಗುಡ್ವಿಲ್, ಎಮ್ ಹೆಚ್ ಬಿ ಮುಹಮ್ಮದ್ ಮೂಳೂರು, ಅಡ್ವಕೇಟ್ ಹಂಝತ್ ಹೆಜಮಾಡಿ, ಕೆ ಎಸ್ ಎಮ್ ಮನ್ಸೂರ್ ಉಡುಪಿ, ಸುಬ್ಹಾನ್ ಅಹ್ಮದ್ ಹೊನ್ನಾಳ, ಅಡ್ವಕೆಟ್ ಇಲ್ಯಾಸ್ ನಾವುಂದ, ಶಬೀರ್ ಸಖಾಫಿ ಉಚ್ಚಿಲ, ಅಶ್ರಫ್ ಅಂಜದಿ ಪಕ್ಷಿಕೆರೆ, ಮನ್ಸೂರ್ ಮೆಕ್ಕಾಸ್ ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ