ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ DKSC ಇದರ ಅಧೀನ ಸಂಸ್ಥೆಯಾದ ಮರ್ಕಝುಲ್ ತಹ್ಲೀಲೀಮುಲ್ ಇಹ್ಸಾನ್ ಮೂಳೂರು ಇದರ ಪ್ರಧಾನ ಕಾರ್ಯದರ್ಶ, ಡಿ ಕೆ ಎಸ್ ಸಿ ಬೆಳ್ಳಿಹಬ್ಬ ಸಮಿತಿಯ ಸಂಚಾಲಕ, ಬಜ್ಪೆ ಕೇಂದ್ರ ಮಸೀದಿಯ ಮಾಜಿ ಅಧ್ಯಕ್ಷ ಜನಾಬ್ ಎಸ್ ಐ ಮುಹಮ್ಮದ್ ಬಜ್ಪೆ (ವಿಟ್ಲ) ನಮ್ಮನ್ನಗಲಿದ್ದಾರೆ.
ಇವರ ಅಗಲಿಕೆಗೆ ಉಡುಪಿ ಜಿಲ್ಲಾ ಸುನ್ನೀ ಸಂಘ ಕುಟುಂಬಗಳ ನಾಯಕರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಯು ಕೆ ಮುಸ್ತಫ ಸಅದಿ ಸುನ್ನೀ ಸೆಂಟರ್, ಹಾಜಿ ಪಿ ಅಬೂಬಕ್ಕರ್ ನೇಜಾರು, ವೈ ಬಿ ಸಿ ಬಶೀರ್ ಅಲಿ ಮೂಳೂರು, ಹಾಜಿ ಮೊಯ್ದಿನ್ ಗುಡ್ವಿಲ್, ಎಮ್ ಹೆಚ್ ಬಿ ಮುಹಮ್ಮದ್ ಮೂಳೂರು, ಅಡ್ವಕೇಟ್ ಹಂಝತ್ ಹೆಜಮಾಡಿ, ಕೆ ಎಸ್ ಎಮ್ ಮನ್ಸೂರ್ ಉಡುಪಿ, ಸುಬ್ಹಾನ್ ಅಹ್ಮದ್ ಹೊನ್ನಾಳ, ಅಡ್ವಕೆಟ್ ಇಲ್ಯಾಸ್ ನಾವುಂದ, ಶಬೀರ್ ಸಖಾಫಿ ಉಚ್ಚಿಲ, ಅಶ್ರಫ್ ಅಂಜದಿ ಪಕ್ಷಿಕೆರೆ, ಮನ್ಸೂರ್ ಮೆಕ್ಕಾಸ್ ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ