ಮುಂಬೈ: ಪ್ರತಿ ದಿನ ಗೋಮೂತ್ರವನ್ನು ಸೇವಿಸುತ್ತಿರುವುದಾಗಿ ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಬಹಿರಂಗಗೊಳಿಸಿದ್ದಾರೆ.
ಇತ್ತೀಚಿಗೆ ‘ಮ್ಯಾನ್ ವರ್ಸಸ್ ವೈಲ್ಡ್’ ಖ್ಯಾತಿಯ ವನ್ಯಜೀವಿ ಸಾಹಸ ನಿರ್ದೇಶಕ ಬೇರ್ ಗ್ರಿಲ್ಸ್,ಅಕ್ಷಯ ಕುಮಾರ ಮತ್ತು ‘ಬೆಲ್ ಬಾಟಮ್’ಚಿತ್ರದಲ್ಲಿ ಅವರ ಸಹನಟಿ ಹುಮಾ ಕುರೇಶಿ ಅವರು ಇನ್ಸ್ಟಾಗ್ರಾಂ ಲೈವ್ ಸೆಷನ್ನಲ್ಲಿ ಜೊತೆಯಾಗಿದ್ದರು.
ಚಾಟ್ ವೇಳೆ ಅಕ್ಷಯ ಮತ್ತು ಗ್ರಿಲ್ಸ್ ಕಳೆದ ಜನವರಿಯಲ್ಲಿ ಮೂರು ದಿನಗಳ ಕಾಲ ಬಂಡಿಪುರ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ರಕ್ಷಿತಾರಣ್ಯದಲ್ಲಿ ಸಾಕ್ಷಚಿತ್ರ ಶೂಟಿಂಗ್ನಲ್ಲಿ ತಾವು ಪಾಲ್ಗೊಂಡಿದ್ದ ಬಗ್ಗೆ ಮಾತನಾಡಿದ್ದರು.
ಈ ಸಂದರ್ಭ ಹುಮಾ,ಸಾಕ್ಷಚಿತ್ರದ ಪ್ರೊಮೋದಲ್ಲಿ ಅವರು ಆನೆಯ ಲದ್ದಿಯ ಚಹಾ ಸೇವಿಸಿದ್ದ ಬಗ್ಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಅಕ್ಷಯ,‘ಇದೇನೂ ನನಗೆ ದೊಡ್ಡ ವಿಷಯವಲ್ಲ. ಆಯುರ್ವೇದ ಕಾರಣಗಳಿಂದಾಗಿ ನಾನು ಪ್ರತಿದಿನ ಗೋಮೂತ್ರವನ್ನು ಸೇವಿಸುತ್ತೇನೆ’ಎಂದು ಬಹಿರಂಗಗೊಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್