ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕೊಣಾಜೆ ಸೆಕ್ಟರ್ ವತಿಯಿಂದ ಅಧೀನ ಶಾಖಾ ಸಮಿತಿ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಸಾಂಘಿಕ ಸಬಲೀಕರಣ ತರಭೇತಿ ಕಾರ್ಯಕ್ರಮವು ‘ಕ್ಯಾಪ್ಸ್ ಟೋನ್ ಕಾನ್ಫರೆನ್ಸ್’ ಫರೀಧ್ ನಗರ ಸುನ್ನೀ ಸೆಂಟರ್ ನಲ್ಲಿ ಜರುಗಿತು.
ಎಸ್ಸೆಸ್ಸಫ್ ಕರ್ನಾಟಕ ರಾಜ್ಯ್ ಉಪಾಧ್ಯಕ್ಷರಾದ ಹಾಫಿಝ್ ಸುಫಿಯಾನ್ ಸಖಾಫಿ ಮೂಡಬಿದ್ರೆ ಮುಖ್ಯ ತರಭೇತಿ ನೀಡಿದರು. ಸೆಕ್ಟರ್ ಅಧ್ಯಕ್ಷರಾದ ಉಸ್ಮಾನ್ ಫಜೀರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬದ್ರುದ್ದೀನ್ ಸಖಾಫಿ ಕೊಣಾಜೆ ಕಾರ್ಯಕ್ರಮ ಉದ್ಘಾಟಿಸಿದರು.
ಎಸ್ಸೆಸ್ಸಫ್ ಮುಡಿಪು ಡಿವಿಷನ್ ಅಧ್ಯಕ್ಷರಾದ ಇಬ್ರಾಹೀಂ ಅಹ್ಸನಿ, ಸೆಕ್ಟರ್ ನೇತಾರರಾದ ಇಕ್ಬಾಲ್, ನೌಫಲ್, ಫೈಝಲ್ ಮತ್ತಿತರ ಶಾಖಾ ಪಧಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ