ಮುಡಿಪು:ರಿಲೀಫ್ ಗಾಗಿ ಉದಾರವಾಗಿ ಸಹಾಯ ಮಾಡಿದವರಿಗೆ ಮತ್ತು ಸುನ್ನತ್ ಜಮಾಅತ್ ನ ಉಲಮಾ, ಉಮರಾಗಳ ಆಫಿಯತ್ ಗಾಗಿ ದುಆ ಮಜ್ಲಿಸ್, ಆತ್ಮೀಯ ಸಂಗಮವು ತಾಜುಲ್ ಉಲಮಾ ವುಮೆನ್ಸ್ ಕಾಲೇಜು ಮುಡಿಪು ನಲ್ಲಿ ಇತ್ತೀಚೆಗೆ ಮದನೀಸ್ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಮದ್ಯನಡ್ಕ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಜಿಲ್ಲಾ ಅಧ್ಯಕ್ಷರಾದ ಅಬೂಬಕ್ಕರ್ ಮದನಿ ಮುದುಂಗಾರು ಕಟ್ಟೆ ಸಭೆಯನ್ನು ಉದ್ಘಾಟಿಸಿದರು.
ಮದನೀಸ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಹು ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಂಙಳ್ ಮದನಿ ದುಆ ಹಾಗೂ ನಸೀಅತ್ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು. ಕಾರ್ಯಕ್ರಮ ದಲ್ಲಿ ಆರಂಭದಲ್ಲಿ ತಾಜುಲ್ ಉಲಮಾ ಮೌಲಿದ್ ಹಾಗೂ ತಹ್ ಲೀಲ್ ಮಜ್ಲಿಸ್ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಪ್ರಧಾನ ಕಾರ್ಯದರ್ಶಿ ರಫೀಕ್ ಮದನಿ ಪಾಟ್ರಕೋಡಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ