ಎಸ್ಸೆಸ್ಸೆಫ್ ಮರಿಕ್ಕಳ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಧ್ವಜ ದಿನಾಚರಣೆಯನ್ನು ನಡೆಸಲಾಯಿತು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಧ್ವಜಾರೋಹಣ ಮಾಡಿ ಎಸ್ಸೆಸ್ಸೆಫ್ ನ ಉದಯ ಹಾಗೂ ನಡೆದು ಬಂದ ಹಾದಿಯ ಕುರಿತು ವಿವರಿಸಿ, ಕಾರ್ಯಕ್ರಮವನ್ನು ಉಧ್ಘಾಟಿಸಿದರು.


ನರಿಂಗಾನ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಅಬ್ದುರ್ರಹ್ಮಾನ್ ಚಂದಹಿತ್ಲು ಹಾಗೂ ಝೈನು ಮೊಂಟೆಪದವು ಸಂದೇಶ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ಮರಿಕ್ಕಳ ಯುನಿಟ್ ಅಧ್ಯಕ್ಷ ಅಝರ್ ಅಗಲ್ತಬೆಟ್ಟು ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಾರಿಸ್ ಮೊಂಟೆಪದವು,ಸಮದ್ ಆಳ್ವರಬೆಟ್ಟು ಹಬೀಬ್ ಚಂದಹಿತ್ಲು,ಮುಝಮ್ಮಿಲ್ ಮೊಂಟೆಪದವು ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಮರಿಕ್ಕಳ ಯುನಿಟ್ ಕಾರ್ಯದರ್ಶಿ ಶಾಕಿರ್ ಚಂದಹಿತ್ಲು ಸ್ವಾಗತಿಸಿದರು.ಇಕ್ಬಾಲ್ ನಿಡ್ಮಾಡ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ