SSF ತಿಂಗಳಾಡಿ ಶಾಖೆಯ ವತಿಯಿಂದ ದರ್ಬೆ ಮಸೀದಿ ಮುಂಭಾಗದಲ್ಲಿ ಧ್ವಜ ದಿನವನ್ನು ಆಚರಿಸಲಾಯಿತು.ಪ್ರಸ್ತುತ ಕಾರ್ಯಕ್ರಮದ ದ್ವಜಾರೋಹಣವನ್ನು ಎಸ್ ವೈ ಎಸ್ ಅಧ್ಯಕ್ಷರಾದ ಮುಹಮ್ಮದ್ ಮದನಿ ನೆರವೇರಿಸಿದರು.
ಬಳಿಕ ಅಗಲಿದ ಸುನ್ನೀ ನೇತಾರರಿಗೆ ಹಾಗೂ ಕಾರ್ಯಕರ್ತರಿಗೆ ದುಆ ಮಾಡಲಾಯಿತು. ಹಮೀದ್ ಮದನಿ ಯವರು ದುಆ ನೇತೃತ್ವ ವಹಿಸಿದ್ದರು. SSF ಈಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ಅವರು ಧ್ವಜ ದಿನದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ KCF ನಾಯಕರಾದ ಮುಹಮ್ಮದ್ ಮುಸ್ಲಿಯಾರ್ ಅಂಙನ್ತಡ್ಕ , ಅಝೀಝ್ ದರ್ಬೆ, ಆಸಿಫ್ ಮನ್ನಾಫ್ , SYS ನಾಯಕರಾದ ಉಮರ್ ಮುಸ್ಲಿಯಾರ್, ಯೂಸುಫ್ ದರ್ಬೆ, ಅಶ್ರಫ್ ದರ್ಬೆ, SSF ಶಾಖಾ ಕಾರ್ಯಕರ್ತರಾದ ಹಸೈನಾರ್ ದರ್ಬೆ, ರವೂಫ್ ಮನ್ನಾಫ್ , ನೌಶಾದ್ , ಸತ್ತಾರ್, ಆಶಿಕ್, ಹರ್ಷದ್,ಶಿಹಾಬುದ್ದೀನ್ಓಲೆಮುಂಡೋವು, ತೌಶೀಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು. ಶಾಖಾ ಕಾರ್ಯದರ್ಶಿ ಸಹದ್ ತಿಂಗಳಾಡಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ