SSF ತಿಂಗಳಾಡಿ ಶಾಖೆಯ ವತಿಯಿಂದ ದರ್ಬೆ ಮಸೀದಿ ಮುಂಭಾಗದಲ್ಲಿ ಧ್ವಜ ದಿನವನ್ನು ಆಚರಿಸಲಾಯಿತು.ಪ್ರಸ್ತುತ ಕಾರ್ಯಕ್ರಮದ ದ್ವಜಾರೋಹಣವನ್ನು ಎಸ್ ವೈ ಎಸ್ ಅಧ್ಯಕ್ಷರಾದ ಮುಹಮ್ಮದ್ ಮದನಿ ನೆರವೇರಿಸಿದರು.
ಬಳಿಕ ಅಗಲಿದ ಸುನ್ನೀ ನೇತಾರರಿಗೆ ಹಾಗೂ ಕಾರ್ಯಕರ್ತರಿಗೆ ದುಆ ಮಾಡಲಾಯಿತು. ಹಮೀದ್ ಮದನಿ ಯವರು ದುಆ ನೇತೃತ್ವ ವಹಿಸಿದ್ದರು. SSF ಈಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ಅವರು ಧ್ವಜ ದಿನದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ KCF ನಾಯಕರಾದ ಮುಹಮ್ಮದ್ ಮುಸ್ಲಿಯಾರ್ ಅಂಙನ್ತಡ್ಕ , ಅಝೀಝ್ ದರ್ಬೆ, ಆಸಿಫ್ ಮನ್ನಾಫ್ , SYS ನಾಯಕರಾದ ಉಮರ್ ಮುಸ್ಲಿಯಾರ್, ಯೂಸುಫ್ ದರ್ಬೆ, ಅಶ್ರಫ್ ದರ್ಬೆ, SSF ಶಾಖಾ ಕಾರ್ಯಕರ್ತರಾದ ಹಸೈನಾರ್ ದರ್ಬೆ, ರವೂಫ್ ಮನ್ನಾಫ್ , ನೌಶಾದ್ , ಸತ್ತಾರ್, ಆಶಿಕ್, ಹರ್ಷದ್,ಶಿಹಾಬುದ್ದೀನ್ಓಲೆಮುಂಡೋವು, ತೌಶೀಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು. ಶಾಖಾ ಕಾರ್ಯದರ್ಶಿ ಸಹದ್ ತಿಂಗಳಾಡಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ