ಆಯುಷ್ಮಾನ್ ಭಾರತ್ ಹಾಗೂ ಆಯೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳನ್ನು ಪಡೆಯುವ ಆಯುಷ್ಮಾನ್ ಕಾರ್ಡ್ ನೊಂದಣಿ ಕಾರ್ಯಕ್ರಮವು SYS ಅಸೈ ಬ್ರಾಂಚ್ ವತಿಯಿಂದ ಸೆಪ್ಟೆಂಬರ್.17ರಂದು ಅಸೈ ಜಮಾಲಿಯ್ಯ ಮದ್ರಸದಲ್ಲಿ ನಡೆಯಿತು.
SYS ಅಧ್ಯಕ್ಷರಾದ ಹನೀಫ್ ಸಅದಿ ಯವರ ಘನ ಅಧ್ಯಕ್ಷತೆಯಲ್ಲಿ ಅಬ್ದುಲ್ ಖಾದರ್ ಸಖಾಫಿ ರವರು ದುಆ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಮುಹಮ್ಮದ್ ಅಕ್ಕರೆ ವಳಚಿಳ್ ಉದ್ಘಾಟಿಸಿದರು.
ಬಶೀರ್ ಝುಹ್ರಿ ಸ್ವಾಗತಿಸಿದರು ಮುಖ್ಯ ಅತಿಥಿಯಾಗಿ ಆಗಮಿಸಿದ ಇಸ್ಮಾಯಿಲ್ ಸಅದಿ ಯೂಸುಫ್ ರಝ್ವಿ ಹನೀಫ್ ಸಖಾಫಿ ಹಬೀಬ್ ಸಖಾಫಿ ”ಇಂತಹ ಕಾರ್ಯಕ್ರಮವನ್ನು ನಮ್ಮ ಕಾಲ ಬುಡಕ್ಕೆ ತಲುಪಿಸಲು ಯಶಸ್ವಿಯಾದ SYS ಯೋಜನೆಯು ಶ್ಲಾಘನಾರ್ಹ” ಎಂದು ಶುಭ ಹಾರೈಸಿದರು.
SYS ಬ್ರಾಂಚ್ ಕಾರ್ಯದರ್ಶಿ ಹಾಸನ್ ಸಅದಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ