ಉಳ್ಳಾಲ: ಸಾತ್ವಿಕ ಪರಂಪರೆ, ವಿದ್ವಾಂಸರ ಸಾರಥ್ಯ, ನಿಷ್ಕಳಂಕ ಸೇವೆ, ನವಕ್ರಾಂತಿಗೆ ಮುನ್ನುಡಿ ಬರೆದ ಎಸ್ಸೆಸ್ಸೆಫ್ , ಕನ್ನಡ ಮಣ್ಣಿನಲ್ಲಿ ಜನ್ಮತಾಳಿದ ‘ಎಸ್ಸೆಸ್ಸೆಫ್ ಧ್ವಜ ದಿನ’ದ ಅಂಗವಾಗಿ ಕಿನ್ಯಾ ಸೆಕ್ಟರ್ ವ್ಯಾಪ್ತಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.



SSF ಕಿನ್ಯಾ ಸೆಕ್ಟರ್ ವ್ಯಾಪ್ತಿಯ ಐದು
ಶಾಖೆಗಳಲ್ಲಿ ಬೆಳಿಗ್ಗೆ 6.30ಕ್ಕೆ ಉಕ್ಕುಡ, ಬೆಳಿಗ್ಗೆ 7ಕ್ಕೆ ಮೀಂಪ್ರಿ ಹಾಗೂ ಬೆಳರಿಂಗೆ, 7.30ಕ್ಕೆ ಕುರಿಯ ಹಾಗೂ ಬೆಳಿಗ್ಗೆ 8 ಕ್ಕೆ ಕುತುಬಿ ನಗರ ಮೀನಾದಿಯಲ್ಲಿ ಧ್ವಜಾರೋಹಣ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರು, ಶಾಖಾ ಕಾರ್ಯಕರ್ತರು ಹಾಗೂ ಸ್ಥಳೀಯ ಮುಂದಾಳುಗಳು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ