ಮರ್ಕಝುಲ್ ಹುದಾ ಬುರೈದ ಸಮಿತಿಯ 2020-21 ನೇ ಸಾಲಿನವಾರ್ಷಿಕ ಮಹಾಸಭೆಯು 17-09-2020 ರಂದು ಬುರೈದ ಲೋಕ್ದಿಯಾ ಇಸ್ತಿರಾದಲ್ಲಿ ಅಬ್ಬಾಸ್ ಅಲಿ ಕುಕ್ಕುವಳ್ಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು
ಅಬ್ದುಲ್ ಕರೀಂ ಇಮ್ದಾದಿ ದುವಾ ನೆರವೇರಿಸಿದರು ಕಾರ್ಯದರ್ಶಿ ಇಸ್ಮಾಯಿಲ್ ಆನಡ್ಕ ಸ್ವಾಗತಿಸಿ ನಂತರ ವಾಚಿಸಿದ ವಾರ್ಷಿಕ ವರದಿಯನ್ನು ಸಬೆಯು ಒಕ್ಕೊರಲಿನಿಂದ ಅನುಮೋದಿಸಿತು
ಕೆ.ಸಿ.ಎಫ್ ದಾಯಿ ಯಾಕೂಬ್ ಸಖಾಫಿ ಉಸ್ತಾದರು ಹಳೆ ಕಮಿಟಿಯನ್ನು ಬರ್ಕಾಸು ಮಾಡಿದರು
ಚುನಾವಣಾದಿಕಾರಿಯಾಗಿ ಆಗಮಿಸಿದ ಮರ್ಕಝುಲ್ ಹುದಾ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಜನಾಬ್ ನೌಷದ್ ಪೋಳ್ಯ ಚುನಾವಣಾ ಪ್ರಕ್ರಿಯೆಗಳನ್ನು ನೆರವೇರಿಸಿ 2020-21 ನೇ ಸಾಲಿನ ಹೊಸ ಸಮಿತಿಯನ್ನು ರಚಿಸಿದರು.

2020-21 ನೇ ಸಾಲಿನ ನೂತನ ಸಮಿತಿ
ಗೌರವಧ್ಯಕ್ಷರು:ಯಾಕೂಬ್ ಸಖಾಫಿ
ಅಧ್ಯಕ್ಷರು:ಝಕರಿಯಾ ಕೊರಿಂಗಿಲ
ಉಪಾಧ್ಯಕ್ಷರು:ಶಾಹುಲ್ ಹಮೀದ್ ಮಣ್ಣಾಪು
ಕಾರ್ಯದರ್ಶಿ:ಬಶೀರ್ ಕನ್ಯಾನ
ಜೊತೆ ಕಾರ್ಯದರ್ಶಿ:ರಮೀಝ ಬೆಳ್ಳಾರೆ
ಕೋಶಾಧಿಕಾರಿ:ಸೈಯದ್ ವೈ.ಎಂ.ಕೆ
ಸಂಚಾಲಕರು:ತಾಜುದ್ದೀನ್ ಕೆಮ್ಮಾರ, ಮುಹಮ್ಮದ್ ಕುಳ, ಅಬ್ಬಾಸ್ ಅಲಿ ಕುಕ್ಕುವಳ್ಳಿ.
ಕೆ.ಸಿ.ಎಫ್ ಸೌದಿ ರಾಷ್ಟ್ರಿಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಹಾಗೂ ದಾರುಲ್ ಇರ್ಷಾದ್ ಬುರೈದ ಸಮಿತಿ ಅಧ್ಯಕ್ಷರಾದ ರಝಾಕ್ ನೆಕ್ಕಿಲ್ ಹಾಗೂ ಇನ್ನಿತ್ತರರು ಉಪಸ್ಥಿತರಿದ್ದರು
ಡಾII M S M ಅಬ್ದುಲ್ ರಶೀದ್ ಝೆನಿ ಉಸ್ತಾದರು ನೂತನ ಸಮಿತಿಗೆ ಶುಭ ಹಾರೈಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ