ಕಾರ್ಕಳ ದ ಎಣ್ಣೆ ಹೊಳೆಯಲ್ಲಿ ರಾತ್ರಿ ಯಿಂದ ವಿಪರೀತ ಮಳೆಯಿಂದಾಗಿ ನೆರೆ ಬಂದು ಹಾನಿ ಸಂಭವಿಸಿದ ಪ್ರದೇಶದಲ್ಲಿ ಕಾರ್ಕಳ SSF ಡಿವಿಷನ್ ನಾಯಕರು ಸಂದರ್ಶಿಸಿ ಸಾಂತ್ವನ ಮಾಡಿದರು.
ತ್ವೈಬಾ ಗಾರ್ಡನ್ ಪ್ರಿನ್ಸಿಪಾಲ್ ಕಿಲ್ಲೂರು ಸ ಅದಿ, ಡಿವಿಷನ್ ಅಧ್ಯಕ್ಷ ಅಲ್ತಾಫ್, ಕಾರ್ಯದರ್ಶಿ ಹಾರಿಸ್ ಮಾಸ್ಟರ್, ಜಿಲ್ಲಾ ನಾಯಕ ನವಾಝ್ ಬದ್ರಿಯಾ, ಡಿವಿಷನ್ ಕೋಶಾಧಿಕಾರಿ ಹನೀಪ್ ಕುಕ್ಕುಂದೂರು, ನವಾಝ್, ಅಬ್ದುರ್ರಹ್ಮಾನ್ ಮುಸ್ಲಿಯಾರ್, ಶಾಹುಲ್ ಮತ್ತು ಇತರ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ