ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಇದರ ಸ್ಥಾಪಕ ದಿನ ಸೆ 19 . ರಾಜ್ಯ ಸಮಿತಿಯ ಸುತ್ತೋಲೆಯಂತೆ ಬೈತಡ್ಕ ಶಾಖಾ ವತಿಯಿಂದ ಧ್ವಜ ದಿನವನ್ನು ಅಬ್ದುಲ್ ಲತೀಫ್ SM ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಬೈತಡ್ಕ ಶಾಖಾ ಅಧ್ಯಕ್ಷರಾದ ಅಬ್ದುಲ್ ಲತೀಫ್ S.M ಧ್ವಜಾರೋಹಣಗೈದರು.SYS ಸವಣೂರು ವಲಯ ಉಪಾಧ್ಯಕ್ಷರಾದ ಯುಸುಫ್ ಸಖಾಫಿ ದೇವಸ್ಯ ಅಗಲಿದವರನ್ನನುಸ್ಮರಿಸುತ್ತಾ ಪ್ರಾರ್ಥನೆಗೈದರು.

ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಝೀರ್ ದೇವಸ್ಯ ಶುಭ ಹಾರೈಸಿ ಮಾತನಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಅದ್ದುಚ್ಚ ಬೆಳಂದೂರು, ಯಾಕುಬ್ ಬೆಳಂದೂರು, ಅಬೂಬಕ್ಕರ್ ಬೆಳಂದೂರು, ಮೊದಲಾದವರು ಉಪಸ್ಥಿತರಿದ್ದರು.
ನಂತರ ಉಡುಪಿ ಸಂಯುಕ್ತ ಖಾಝಿ ಶೈಖುನಾ ಬೇಕಲ ಉಸ್ತಾದರ ಚೇತರಿಕೆಗೆ ಬೇಕಾಗಿ ಬೈತಡ್ಕ ದರ್ಗಾ ಶರೀಫ್ ವಠಾರದಲ್ಲಿ ಸಿನಾನ್ ಸಅದಿ ಉಸ್ತಾದರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.SSF ಕೂರತ್ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಾತಿಷ್ ಬೆಳಂದೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ