ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಇದರ ಸ್ಥಾಪಕ ದಿನ ಸೆ 19 . ರಾಜ್ಯ ಸಮಿತಿಯ ಸುತ್ತೋಲೆಯಂತೆ ಬೈತಡ್ಕ ಶಾಖಾ ವತಿಯಿಂದ ಧ್ವಜ ದಿನವನ್ನು ಅಬ್ದುಲ್ ಲತೀಫ್ SM ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಬೈತಡ್ಕ ಶಾಖಾ ಅಧ್ಯಕ್ಷರಾದ ಅಬ್ದುಲ್ ಲತೀಫ್ S.M ಧ್ವಜಾರೋಹಣಗೈದರು.SYS ಸವಣೂರು ವಲಯ ಉಪಾಧ್ಯಕ್ಷರಾದ ಯುಸುಫ್ ಸಖಾಫಿ ದೇವಸ್ಯ ಅಗಲಿದವರನ್ನನುಸ್ಮರಿಸುತ್ತಾ ಪ್ರಾರ್ಥನೆಗೈದರು.

ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಝೀರ್ ದೇವಸ್ಯ ಶುಭ ಹಾರೈಸಿ ಮಾತನಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಅದ್ದುಚ್ಚ ಬೆಳಂದೂರು, ಯಾಕುಬ್ ಬೆಳಂದೂರು, ಅಬೂಬಕ್ಕರ್ ಬೆಳಂದೂರು, ಮೊದಲಾದವರು ಉಪಸ್ಥಿತರಿದ್ದರು.
ನಂತರ ಉಡುಪಿ ಸಂಯುಕ್ತ ಖಾಝಿ ಶೈಖುನಾ ಬೇಕಲ ಉಸ್ತಾದರ ಚೇತರಿಕೆಗೆ ಬೇಕಾಗಿ ಬೈತಡ್ಕ ದರ್ಗಾ ಶರೀಫ್ ವಠಾರದಲ್ಲಿ ಸಿನಾನ್ ಸಅದಿ ಉಸ್ತಾದರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.SSF ಕೂರತ್ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಾತಿಷ್ ಬೆಳಂದೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ