ಉಡುಪಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಉಪಾಧ್ಯಕ್ಷರೂ, ಸುನ್ನೀ ಸಂಯುಕ್ತ ಜಮಾಅತ್ ಉಪಾಧ್ಯಕ್ಷರೂ, ಜಿಲ್ಲೆಯ ಹಲವು ಸಂಘಟನೆಗಳ ಪ್ರಮುಖರೂ, ಗುಲ್ವಾಡಿ ಜುಮಾ ಮಸೀದಿಯ ಅಧ್ಯಕ್ಷರೂ ಆಗಿದ್ದ ಜಿ ಸರ್ದಾರ್ ಗುಲ್ವಾಡಿ ಕುಂದಾಪುರ ನಮ್ಮನ್ನು ಅಗಲಿದರು
ಇವರಿಗೆ 62 ವರ್ಷ ಆಗಿದ್ದು ಪತ್ನಿ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ
ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ ಅಬೂಬಕ್ಕರ್ ನೇಜಾರು, ಉಪಾಧ್ಯಕ್ಷ ಮೆಕ್ಕಾಸ್ ಮನ್ಸೂರ್, ಕೋಶಾಧಿಕಾರಿ ಹಂಝ ಕರ್ಕಿ,ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಿ ಎಸ್ ಎಫ್ ರಫೀಕ್, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಹಾಜಿ ತೌಫಿಕ್ ಅಬ್ದುಲ್ಲಾ ನಾವುಂದ, ಅಡ್ವಕೆಟ್ ಇಲ್ಯಾಸ್ ನಾವುಂದ, ಅಬ್ದುಲ್ ಲತೀಫ್ ಫಾಳಿಲಿ ನಾವುಂದ, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಹಾಜಿ ಕೆ ಪಿ ಇಬ್ರಾಹಿಂ ಮಟಪಾಡಿ,
ವೈ ಬಿ ಸಿ ಬಶೀರ್ ಅಲಿ ಮೂಳೂರು, ಇಕ್ಬಾಲ್ ಜನ್ಸಾಲೆ,ಸುಬ್ಹಾನ್ ಅಹ್ಮದ್ ಹೊನ್ನಾಳ, ಅಬ್ದುಲ್ ಹಮೀದ್ ಅದ್ದು ಕೆ.ಎಸ್.ಎಮ್ ಮನ್ಸೂರ್ ದೊಡ್ಡಣಗುಡ್ಡೆ, ಅಬ್ದುಲ್ಲಾ ಸೂಪರ್ ಸ್ಟಾರ್ ಕಾಪು ಮಯ್ಯಿತ್ ದರ್ಶನದಲ್ಲಿ ಪಾಲ್ಗೊಂಡಿದ್ದರು.
ಸಂತಾಪ
ಖಾಝಿ ಶೈಖುನಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್,ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು,ಅಬೂ ಸುಫ್ಯಾನ್ ಇಬ್ರಾಹಿಂ ಮದನಿ, ಅಬ್ದುರ್ರಹ್ಮಾನ್ ಮದನಿ ಮೂಳೂರು, ಅಶ್ರಫ್ ಸಖಾಫಿ ಕನ್ನಂಗಾರ್,ಯು.ಕೆ.ಮುಸ್ತಫ ಸಅದಿ ಸುನ್ನೀ ಸೆಂಟರ್, ಅಶ್ರಫ್ ಅಂಜದಿ ಪಕ್ಷಿಕೆರೆ, ರವೂಫ್ ಖಾನ್ ಕುಂದಾಪುರ, ಅಬ್ದುರ್ರಶೀದ್ ಸಖಾಫಿ ಮಜೂರು ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ,















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ