SSF ಚಿಕ್ಕಮಗಳೂರು ಬ್ಲಡ್ ಸೈಬೊ ಮತ್ತು ರೋಟರಿ IMA ಬ್ಲಡ್ ಬ್ಯಾಂಕ್ ತೀರ್ಥಹಳ್ಳಿ ಇದರ ಸಹಕಾರದೊಂದಿಗೆ 151ನೇ ಗಾಂಧಿ ಜಯಂತಿ ಪ್ರಯುಕ್ತ 4ನೇ ಬೃಹತ್ ರಕ್ತದಾನ ಶಿಬಿರವು ಅಕ್ಟೋಬರ್ 2ರಂದು SSF ಕೊಪ್ಪ ಡಿವಿಷನ್ ವ್ಯಾಪ್ತಿಯ ಕುದುರೆ ಗುಂಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಅಪರಾಹ್ನ 2ರಿಂದ ಸಂಜೆ 5 ರವರೆಗೆ ನಡೆಯಲಿದೆ.

SSF ಚಿಕ್ಕಮಗಳೂರು ಬ್ಲಡ್ ಸೈಬೊ ಇದರ ಒಂದನೆಯ ಶಿಬಿರವು ಚಿಕ್ಕಮಗಳೂರಿನಲ್ಲಿ ಎರಡನೆಯ ಶಿಬಿರ ಜಯಪುರದಲ್ಲೂ,
ಮೂರನೇ ಶಿಬಿರ ತರೀಕೆರೆಯಲ್ಲೂ ನಡೆದಿದೆ. ಇದೀಗ ನಾಲ್ಕನೇ ಶಿಬಿರವು ಕೊಪ್ಪ ಡಿವಿಷನ್ ವ್ಯಾಪ್ತಿಯ ಕುದುರೆ ಗುಂಡಿಯಲ್ಲಿ ನದೆಯಲಿದೆ.
ಪ್ರಸ್ತುತ ಕಾರ್ಯವನ್ನು ನಾಗರಿಕರು ಯಶಸ್ವಿಯಾಗಿಸಬೇಕಾಗಿ ಕೊಪ್ಪ ಡಿವಿಶನ್’ನ ನಾಯಾಕರು ಹಾಗು ಜಿಲ್ಲಾ ಉಸ್ತುವಾರಿ ಶಾಇನ್ ಅಲಿ ಹಾಗು ದಿವಿಶನ್ ಉಸ್ತುವಾರಿ ಶಮೀಮ್ ಕುದುರೆಗುಂಡಿ ಪತ್ರಿಕಾ ಪ್ರಕಟಣೆಯಲ್ಲಿ ಕೇಳಿಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ