ಮಂಗಳೂರು: ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರು, ಉಡುಪಿ,ಚಿಕ್ಕಮಂಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿ ಕೇಂದ್ರ ಮುಶಾವರ ಸದಸ್ಯರು ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ವಫಾತಾದರು.
ಕರ್ನಾಟಕದ ಹೆಮ್ಮೆಯಾಗಿದ್ದ ಶೈಖುನಾ ಧಾರ್ಮಿಕ ಕ್ಷೇತ್ರದ ಅಧಿಕೃತ ಧ್ವನಿಯಾಗಿದ್ದರು. ಉಸ್ತಾದರ ವಫಾತ್ ಅಕ್ಷರಶಃ ಸುನ್ನತ್ ಜಮಾಅತ್’ಗೆ ತುಂಬಲಾರದ ನಷ್ಟವಾಗಿದೆ. ಉಸ್ತಾದರ ಪಾರತ್ರಿಕ ದರಜ ಅಲ್ಲಾಹು ಉನ್ನತಿಗೇರಿಸಲಿ.
ಮದ್ರಸ, ಮಸ್ಜಿದ್’ಗಳಲ್ಲಿ ಕುರ್’ಆನ್ ಪಾರಾಯಣ, ತಹ್ಲೀಲ್ ಹೇಳಿ ಪ್ರತ್ಯೇಕ ದುಆ ಮಜ್ಲಿಸ್ ನಡೆಸುವುದರೊಂದಿಗೆ ಮಯ್ಯಿತ್ ನಮಾಜ್ ನಿರ್ವಹಿಸಬೇಕೆಂದು ಈ ಮೂಲಕ ತಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ.
ಆತೂರು ಸಅದ್ ಮುಸ್ಲಿಯಾರ್(ಅಧ್ಯಕ್ಷರು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ)















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ