ಮಂಗಳೂರು: ಉಡುಪಿ ಸ್ಥಾನೀಯ ಖಾಝಿ ಮತ್ತು ಪ್ರಮುಖ ಧಾರ್ಮಿಕ ಧುರೀಣ,ವಿದ್ವಾಂಸ ಮತ್ತು ಮತ ಪಂಡಿತ ರಾಗಿದ್ದ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ರವರು ಇಂದು ನಿಧನರಾಗಿದ್ದು, ಮುಸ್ಲಿಮ್ ಒಕ್ಕೂಟ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಡಿ ಸುತ್ತದೆ.
ಬೇಕಲ್ ಉಸ್ತಾದ್ ಎಂದೇ ಪ್ರಮುಖರಾಗಿದ್ದ ಖಾಝಿಯವರ ನಿಧನದಿಂದಾಗಿ ಮುಸ್ಲಿಮ್ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ, ಮೃತರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಸಹಿಸುವ ತಾಳ್ಮೆ ಮತ್ತು ಶಕ್ತಿಯನ್ನು ಅಲ್ಲಾಹು ಅನುಗ್ರಹಿಸಲಿ. ಮೃತರ ಮಗ್ ಫಿರ ತ್ ಗಾಗಿ ಸರ್ವರೂ ಪ್ರಾರ್ಥಿ ಸ ಬೇಕಾಗಿ ವಿನಂತಿ.
ಕೆ.ಅಶ್ರಫ್
(ಮಾಜಿ ಮೇಯರ್)
ಅಧ್ಯಕ್ಷರು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ