ವಿಟ್ಲ: ಅಳಿಕೆ ಮರ್ಹೂಂ ಇಬ್ರಾಹಿಂ ಕಟ್ಟೆ ರವರ ಸ್ಮರಣಾರ್ಥ, SYS.SSF.KCF ಅಳಿಕೆ ವತಿಯಿಂದ SSF ವಿಟ್ಲ SECTOR ನ ಸಹಕಾರದೊಂದಿಗೆ ರೆಡ್ ಕ್ರಾಸ್ ಮತ್ತು ಲೇಡಿಗೋಶನ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ದಿನಾಂಕ :03/10/2020 ರಂದು ಶನಿವಾರ ಬೆಳಗ್ಗೆ 8:00 ರಿಂದ ಮಧ್ಯಾಹ್ನ 1:30 ವರೆಗೆ ರಕ್ತ ದಾನ ಶಿಬಿರ ನಡೆಸಲಾಗುವುದು.

ಕಾರ್ಯಕ್ರಮದ ಅತಿಥಿಗಳಾಗಿ :
ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಅಳಿಕೆ,
SYS ಅಳಿಕೆ ಬ್ರಾಂಚ್ ಅಧ್ಯಕ್ಷರಾದ AP ಉಮ್ಮರ್ ಉಸ್ತಾದ್, ಅಳಿಕೆ ಮಸೀದಿ ಅಧ್ಯಕ್ಷರಾದ ಶೇಖ್ ಅಲಿ ಚೆಂಡುಕಲ, ಅಬೂಬಕ್ಕರ್ ಹಾಜಿ ಬೈರಿಕಟ್ಟೆ, ಯಶೋಧರ ಬಂಗೇರ ಅಳಿಕೆ,ಪದ್ಮನಾಭ ಪೂಜಾರಿ ಸಣ್ಣಗುತ್ತು, ರಘು ಮಾಸ್ಟರ್ ಅಳಿಕೆ, ರೂಪೇಶ್ ಅಳಿಕೆ ಮುಂತಾದ ಅತಿಥಿಗಳು ಭಾಗವಹಿಸಲಿದ್ದಾರೆ.
‘ರಕ್ತ ದಾನ ಮಾಡಿ ಮತ್ತೊಬ್ಬರ ಜೀವ ಉಳಿಸೋಣ’.
ರಕ್ತ ದಾನ -ಜೀವ ದಾನ.
ಸ್ಥಳ ಅಳಿಕೆ ಜಂಕ್ಷನ್ ನಲ್ಲಿ ನಡೆಯಲಿರುವ ರಕ್ತದಾನ ಶಿಬಿರದಲ್ಲಿ ತಾವೆಲ್ಲರೂ ಬಂದು , ರಕ್ತದಾನ ನೀಡಿ ಸಹಕರಿಸಬೇಕೆಂದು ತಮ್ಮೆಲ್ಲರಲ್ಲಿ ವಿನಯ ಪೂರ್ವಕ ವಿನಂತಿಸುವೆವು .
SSF, SYS, KCF ಅಳಿಕೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ