ನಮ್ಮನ್ನಗಲಿದ ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ, ಕೇಂದ್ರ ಮುಶಾವರ ಸದಸ್ಯ, ಕರ್ನಾಟಕ ಸುನ್ನಿ ಉಲಮಾ ಒಕ್ಕೂಟದ ಅಧ್ಯಕ್ಷ ಮರ್ಹೂಂ ತಾಜುಲ್ ಫುಖಹಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ರವರ ನಿಧನದ ಮೂರನೇ ದಿನವಾದ ಇಂದು ಪ್ರತಿ ಕಾರ್ಯಕರ್ತರ ಮನೆಗಳಲ್ಲಿ ದುಆ ಮಜ್ಲಿಸ್ ಮಾಡಲು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.
ಶೈಖುನಾ ಬೇಕಲ್ ಉಸ್ತಾದ್ ರವರ ವಿಯೋಗ ಮುಸ್ಲಿಂ ಕರ್ನಾಟಕಕ್ಕೆ ತುಂಬಲಾರದ ನಷ್ಟವಾಗಿದ್ದು ಸಮುದಾಯಕ್ಕೆ ಅವರ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಆದರ್ಶಗಳು ಇನ್ನೂ ಇಲ್ಲಿ ಜೀವಂತವಾಗಿದ್ದು ಅದನ್ನು ಪ್ರತಿ ಮನೆಗಳಿಗೂ ತಲುಪಿಸುವ ಕೆಲಸ ಇಲ್ಲಿ ನಡೆಯಬೇಕಾಗಿದೆ.
ಆದ್ದರಿಂದ ಇಂದು ಮಗ್ರಿಬ್ ಬಳಿಕ ಪ್ರತಿ ಕಾರ್ಯಕರ್ತರ ಮನೆಗಳಲ್ಲಿ ಮನೆಯವರೆಲ್ಲರೂ ಸೇರಿ ತಹ್ಲೀಲ್, ಯಾಸೀನ್ ಹಾಗೂ ಬೇಕಲ್ ಉಸ್ತಾದ್ ಸ್ಮರಣೆಯ ಮೂಲಕ ಸಂಸ್ಮರಣಾ ದಿನ ಆಚರಣೆ ಮಾಡಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ