SSF ಕಲ್ಲಡ್ಕ ಸೆಕ್ಟರ್ ವತಿಯಿಂದ ಶೈಖುನಾ ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಸಂಗಮವು ದಿನಾಂಕ 3/10/2020 ಶನಿವಾರ ಮಗ್ರಿಬ್ ನಮಾಝಿನ ಬಳಿಕ ಇಬ್ರಾಹಿಂ ಸುರಿಬೈಲ್ ರವರ ಮನೆಯ ಅಂಗಳದಲ್ಲಿ ಮಜೀದ್ ಕದ್ಕರ್ ಅಧ್ಯಕ್ಷರು SSF ಕಲ್ಲಡ್ಕ ಸೆಕ್ಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

SSF ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಶೀದ್ ಹನೀಫಿ ಅಶ್ – ಅರಿಯ್ಯ ಮೌಲಿದ್ ಮಜ್ಲಿಸ್ ಗೆ ನೇತೃತ್ವ ನೀಡಿದರು. DS ಅಬ್ದುಲ್ ರಹ್ಮಾನ್ ಮದನಿ ತಾಳಿತ್ತನೂಜಿ ಅನುಸ್ಮರಣಾ ಪ್ರಭಾಷಣ ಮಾಡಿದರು. ಮುಹಮ್ಮದಾಲಿ ಸಖಾಫಿ ಅಶ್ – ಅರಿಯ್ಯ ಬದ್ರುದ್ದೀನ್ ಹಾಜಿ ಕುಕ್ಕಾಜೆ ಆಶಂಸ ಭಾಷಣ ಮಾಡಿದರು.

ವೇದಿಕೆಯಲ್ಲಿ ಅಕ್ಬರ್ ಅಲಿ ಮದನಿ ಅಲಂಪಾಡಿ , ಸಾಲಿಂ ಸಅದಿ ಅಲ್ – ಅಫ್ಳಲಿ ಸುನ್ನೀ ಮಹಲ್ , ಯೂಸುಫ್ ಮದನಿ ಅಶ್ – ಅರಿಯ್ಯ , ಅಶೀಬುರ್ರಹ್ಮಾನ್ ಮದನಿ ಕೆ.ಪಿ ಬೈಲ್ , ಇಬ್ರಾಹಿಂ ಕರೀಂ ಕದ್ಕರ್, ಹಂಝ ಮಂಚಿ, ರಫೀಕ್ ಮಾಡದ ಬಳಿ, ಫಾರೋಕ್ ಬಿ.ಜಿ ಅಶ್ರಫ್ ನಾರ್ಶ, ದಾವೂದಾಕ ಕಲ್ಲಡ್ಕ ಉಪಸ್ಥಿತರಿದ್ದರು. ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿ ವಂದಿಸಿದರು.
ವರದಿ ಹಮೀದ್ ಕದ್ಕರ್















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ