ಮಂಗಳೂರು: ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ, ದಾರುಲ್ ಇರ್ಷಾದ್ ವಿದ್ಯಾ ಸಮುಚ್ಚಯದ ರೂವಾರಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉಡುಪಿ ಜಿಲ್ಲಾ ಸಂಯುಕ್ತ ಖಾಝಿಯಾಗಿ ಆಯ್ಕೆಯಾಗಿರುವುದು ಅತ್ಯಂತ ಸಂತಸದ ವಿಚಾರ.
ಝೈನುಲ್ ಉಲಮಾ ಎಂಬ ಗೌರವ ನಾಮಕ್ಕೆ ಅನ್ವರ್ಥವಾದ ಅವರ ಅಗಾಧ ಪಾಂಡಿತ್ಯ ಹಾಗೂ ಸರಳ ಸಜ್ಜನಿಕೆಯ ಮೇರು ವ್ಯಕ್ತಿತ್ವದ ಶೈಖುನಾರವರ ಅರ್ಹತೆಗೆ ಸಂದ ಗೌರವ.
ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಸಮಕಾಲೀನ ಸಹಪಾಠಿಯಾಗಿ, ತಾಜುಲ್ ಉಲಮಾರವರ ಆಪ್ತ ಶಿಷ್ಯರಾಗಿ, ನಾಡಿನಾದ್ಯಂತ ನೂರಾರು ಉಲಮಾಗಳ ಗುರುವರ್ಯರಾಗಿರುವ ವಿದ್ವತ್ ಲೋಕದ ಸೌಂದರ್ಯ ಶೈಖುನಾ ಮಾಣಿ ಉಸ್ತಾದ್ ಜಿಲ್ಲಾ ಸಂಯುಕ್ತ ಖಾಝಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದು ಸುನ್ನೀ ಸಾಮ್ರಾಜ್ಯದ ಅಭಿಮಾನವಾಗಿದೆ.
ಪವಿತ್ರ ಇಸ್ಲಾಮಿನ ತತ್ವ ಸಿದ್ಧಾಂತಗಳ ಅಜೇಯ ಪರಂಪರೆಗೆ ಧೀರೋದಾತ್ತ ನಾಯಕತ್ವ ನೀಡಿ ಮುನ್ನಡೆಸಲು ಅಲ್ಲಾಹು ಅನುಗ್ರಹಿಸಲಿ ಆಮೀನ್.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿಯ ಸರ್ವವಿಧ ಗೌರವಾದರಗಳನ್ನು ಸಮರ್ಪಿಸುತ್ತಾ.
ಆತೂರು ಸಅದ್ ಮುಸ್ಲಿಯಾರ್
ಅಧ್ಯಕ್ಷರು SJM ಕರ್ನಾಟಕ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ