ಎಸ್ಸೆಸ್ಸೆಫ್ ಈಶ್ವರಮಂಗಲ ಸೆಕ್ಟರ್ ವತಿಯಿಂದ ಅಕ್ಟೋಬರ್ 10 ಶನಿವಾರದಂದು ತ್ವೈಬಾ ಸೆಂಟರ್ ಈಶ್ವರಮಂಗಲ ದಲ್ಲಿ ತಾಜುಲ್ ಫುಖಹಾಅ್ ಬೇಖಲ್ ಉಸ್ತಾದ್ ರವರ ಅನುಸ್ಮರಣಾ ಕಾರ್ಯಕ್ರಮವು ವಿಜೃಂಭಣೆಯಿಂದ ಸೆಕ್ಟರ್ ಅಧ್ಯಕ್ಷರಾದ ಅಬೂಬಕ್ಕರ್ ಲತೀಫಿ ಯವರ ಘನ ಅಧ್ಯಕ್ಷತೆಯಲ್ಲಿ ಜರಗಿತು.

ತ್ವೈಬಾ ಸೆಂಟರ್ ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಯವರು ಉಧ್ಘಾಟಿಸಿದರು. ಮುಖ್ಯ ಭಾಷಣಗಾರರಾದ ಯೂನುಸ್ ಸಖಾಫಿ ವಯನಾಡ್ ರವರು ಅನುಸ್ಮರಣಾ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಿಧ್ವಾಂಸರಾದ ಹಂಝ ಉಸ್ತಾದ್ ಕಾರ್ಯಕ್ರಮದ ಆರಂಭದಲ್ಲಿ ದುಹಾ ನಡೆಸಿದರು, ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಸದಸ್ಯರಾದ ಎ.ಎಂ.ಫೈಝಲ್ ಝುಹ್’ರಿ, ತ್ವಾಹ ಸಅದಿ, ಹಾಶಿರ್ ಸಖಾಫಿ, ಮಹಮ್ಮದ್ ಮದನಿ, ಅಬ್ದುಲ್ಲಾ ಮೆಣಸಿನಕಾಣ, ಹಮೀದ್ ಕೊಯಿಲ, ಶಂಸುದ್ದೀನ್ ಹನೀಫಿ, ಹುಸೈನ್ ಜೌಹರಿ ಮುಂತಾದವರು ಉಪಸ್ಥಿತರಿದ್ದರು. ಇಮ್ದಾದಿ ಮೆನಾಳ ರವರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ