ಎಸ್ಸೆಸ್ಸೆಫ್ ಈಶ್ವರಮಂಗಲ ಸೆಕ್ಟರ್ ವತಿಯಿಂದ ಅಕ್ಟೋಬರ್ 10 ಶನಿವಾರದಂದು ತ್ವೈಬಾ ಸೆಂಟರ್ ಈಶ್ವರಮಂಗಲ ದಲ್ಲಿ ತಾಜುಲ್ ಫುಖಹಾಅ್ ಬೇಖಲ್ ಉಸ್ತಾದ್ ರವರ ಅನುಸ್ಮರಣಾ ಕಾರ್ಯಕ್ರಮವು ವಿಜೃಂಭಣೆಯಿಂದ ಸೆಕ್ಟರ್ ಅಧ್ಯಕ್ಷರಾದ ಅಬೂಬಕ್ಕರ್ ಲತೀಫಿ ಯವರ ಘನ ಅಧ್ಯಕ್ಷತೆಯಲ್ಲಿ ಜರಗಿತು.

ತ್ವೈಬಾ ಸೆಂಟರ್ ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಯವರು ಉಧ್ಘಾಟಿಸಿದರು. ಮುಖ್ಯ ಭಾಷಣಗಾರರಾದ ಯೂನುಸ್ ಸಖಾಫಿ ವಯನಾಡ್ ರವರು ಅನುಸ್ಮರಣಾ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಿಧ್ವಾಂಸರಾದ ಹಂಝ ಉಸ್ತಾದ್ ಕಾರ್ಯಕ್ರಮದ ಆರಂಭದಲ್ಲಿ ದುಹಾ ನಡೆಸಿದರು, ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಸದಸ್ಯರಾದ ಎ.ಎಂ.ಫೈಝಲ್ ಝುಹ್’ರಿ, ತ್ವಾಹ ಸಅದಿ, ಹಾಶಿರ್ ಸಖಾಫಿ, ಮಹಮ್ಮದ್ ಮದನಿ, ಅಬ್ದುಲ್ಲಾ ಮೆಣಸಿನಕಾಣ, ಹಮೀದ್ ಕೊಯಿಲ, ಶಂಸುದ್ದೀನ್ ಹನೀಫಿ, ಹುಸೈನ್ ಜೌಹರಿ ಮುಂತಾದವರು ಉಪಸ್ಥಿತರಿದ್ದರು. ಇಮ್ದಾದಿ ಮೆನಾಳ ರವರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ