ವಿಟ್ಲದ KSRTC ಬಸ್ ನಿಲ್ದಾಣದ ಹತ್ತಿರವಿರುವ ಹಾರ್ಡ್ ವೇರ್ ಹಾಗೂ ಪೈಟ್ ಅಂಗಡಿಗಳು ಬೆಂಕಿ ಅಪಘಾತ ಸಂಭವಿಸಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಮೊದಲಿಗೆ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಪೈಂಟ್ ಅಂಗಡಿಗೂ ಅದು ವ್ಯಾಪಿಸಿ ಈ ದುರಂತ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಬರುವಾಗ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಗಲಾಗಿತ್ತು. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.






