ಗುರುಪುರ: ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಬ್ಲಡ್ ಸೈಬೋ ಇದರ 200ನೇ ಬ್ಲಡ್ ಕ್ಯಾಂಪ್ ನ ಪ್ರಚಾರದ ಭಾಗವಾಗಿ ಕೈಕಂಬ ಸೆಕ್ಟರ್ ವತಿಯಿಂದ ಗುರುಪುರ ಕೈಕಂಬದಲ್ಲಿ ಚಹಾ ಕೂಟ ಹಮ್ಮಿಕೊಳ್ಳಲಾಯಿತು.

ಸೈಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್ ಉದ್ಘಾಟಿಸಿ,ಆಶಿರ್ವದಿಸಿದರು. ಈ ವೇಳೆ ಎಸ್ ವೈಎಸ್ ಕೈಕಂಬ ಸೆಂಟರ್ ಇದರ ಪ್ರಧಾನ ಕಾರ್ಯದರ್ಶಿ ಬಶೀರ್ ಹಾಜಿ, ಗಂಜಿಮಠ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಝಾಕಿರ್ ಹುಸೈನ್ ಸೂರಲ್ಪಾಡಿ, ಎಸ್ಸೆಸ್ಸೆಫ್ ಡಿವಿಷನ್ ಅಧ್ಯಕ್ಷರಾದ ರಿಯಾಝ್ ಸಅದಿ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ವೇಳೆ 200ನೇ ಬ್ಲಡ್ ಕ್ಯಾಂಪ್ ನ ಕರಪತ್ರಗಳನ್ನು ಪರಿಸರದ ಎಲ್ಲಾ ಸಾರ್ವಜನಿಕರು ಹಾಗೂ ಅಂಗಡಿಗಳಿಗೆ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ