SჄS, SSF ಕೋಡಪದವು ಶಾಖೆ,
SSF ಮಂಗಳಪದವು ಸೆಕ್ಟರ್ ಜಂಟಿ ಆಶ್ರಯದಲ್ಲಿ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು
ಇದರ ಸಹಭಾಗಿತ್ವದಲ್ಲಿ SSF ದ.ಕ ಜಿಲ್ಲೆ ಬ್ಲಡ್ ಸೈಬೋ ಇದರ 201ನೇ ರಕ್ತದಾನ ಶಿಬಿರವು ದಿನಾಂಕ15/11/2020,ಆದಿತ್ಯವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 01:30 ರವರೆಗೆ
ದ.ಕ.ಜಿ.ಹಿ ಪ್ರಾಥಮಿಕ ಶಾಲೆ ಕೋಡಪದವು ನಲ್ಲಿ ನಡೆಯಲಿದೆ .
ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕ ಎಂಬ ಪದವಿ ಪಡೆದ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ಅವರಿಗೆ ಗೌರವಾರ್ಪಣೆ, ಎಸ್ಸೆಸ್ಸೆಲ್ಸಿ , ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ ಕಾರ್ಯವು ನಡೆಯಲಿದ್ದು, ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಎಸ್. ಎಸ್ .ಎಪ್ ಕಲ್ಲಡ್ಕ ಸೆಕ್ಟರ್ ಅಧ್ಯಕ್ಷ ಮಹಮ್ಮದ್ ಮಜೀದ್ ಕರೆ ನೀಡಿದ್ದಾರೆ.
“ಹನಿ ರಕ್ತಕ್ಕಾಗಿ ಅಂಗಲಾಚುವವರಿಗೆ ಆಸರೆ”
ನಿಮ್ಮ ರಕ್ತ ಒಂದು ಜೀವ ಉಳಿಸಬಹುದು ನಿಮ್ಮ ಐದು ನಿಮಿಷ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ.
ರಕ್ತದಾನ ಮಾಡಿ ಜೀವ ಉಳಿಸಿ ರಕ್ತದಾನ ಜೀವದಾನ , ರಕ್ತದಾನ ಮಹಾದಾನ ರಕ್ತಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ