SჄS, SSF ಕೋಡಪದವು ಶಾಖೆ,
SSF ಮಂಗಳಪದವು ಸೆಕ್ಟರ್ ಜಂಟಿ ಆಶ್ರಯದಲ್ಲಿ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು
ಇದರ ಸಹಭಾಗಿತ್ವದಲ್ಲಿ SSF ದ.ಕ ಜಿಲ್ಲೆ ಬ್ಲಡ್ ಸೈಬೋ ಇದರ 201ನೇ ರಕ್ತದಾನ ಶಿಬಿರವು ದಿನಾಂಕ15/11/2020,ಆದಿತ್ಯವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 01:30 ರವರೆಗೆ
ದ.ಕ.ಜಿ.ಹಿ ಪ್ರಾಥಮಿಕ ಶಾಲೆ ಕೋಡಪದವು ನಲ್ಲಿ ನಡೆಯಲಿದೆ .
ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕ ಎಂಬ ಪದವಿ ಪಡೆದ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ಅವರಿಗೆ ಗೌರವಾರ್ಪಣೆ, ಎಸ್ಸೆಸ್ಸೆಲ್ಸಿ , ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ ಕಾರ್ಯವು ನಡೆಯಲಿದ್ದು, ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಎಸ್. ಎಸ್ .ಎಪ್ ಕಲ್ಲಡ್ಕ ಸೆಕ್ಟರ್ ಅಧ್ಯಕ್ಷ ಮಹಮ್ಮದ್ ಮಜೀದ್ ಕರೆ ನೀಡಿದ್ದಾರೆ.
“ಹನಿ ರಕ್ತಕ್ಕಾಗಿ ಅಂಗಲಾಚುವವರಿಗೆ ಆಸರೆ”
ನಿಮ್ಮ ರಕ್ತ ಒಂದು ಜೀವ ಉಳಿಸಬಹುದು ನಿಮ್ಮ ಐದು ನಿಮಿಷ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ.
ರಕ್ತದಾನ ಮಾಡಿ ಜೀವ ಉಳಿಸಿ ರಕ್ತದಾನ ಜೀವದಾನ , ರಕ್ತದಾನ ಮಹಾದಾನ ರಕ್ತಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ