ಕುಂದಾಪುರ: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟಲು ಹಾಗೂ ನೂತನ ಜಿಲ್ಲಾ ಸಮಿತಿಗಳ ರಚನೆಗಾಗಿ ರಾಜ್ಯ ನಾಯಕರ ಉತ್ತರ ಕರ್ನಾಟಕ ಜಿಲ್ಲಾ ಸಂಚಾರ VOYAGE-2020ಗೆ ಇಂದು ಕುಂದಾಪುರ ದರ್ಗಾ ಝಿಯಾರತ್ನೊಂದಿಗೆ ಚಾಲನೆ ನೀಡಲಾಯಿತು.
ರಾಜ್ಯ ನಾಯಕರ ತಂಡ ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ರಾಜ್ಯ ಎಸ್ಸೆಸ್ಸೆಫ್ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಕೋಶಾಧಿಕಾರಿ ರವೂಫ್ ಖಾನ್, ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ, ಕಾರ್ಯದರ್ಶಿಗಳಾದ ಅಶ್ರಫ್ ಅಮ್ಜದಿ ಉಡುಪಿ, ಮುಸ್ತಫಾ ನಈಮಿ ಹಾವೇರಿ, ನವಾಝ್ ಭಟ್ಕಳ್, ಇಸ್ಮಾಯಿಲ್ ಮಾಸ್ಟರ್ ರಾಜ್ಯ ಸದಸ್ಯರಾದ ಮುಬಶ್ಶಿರ್ ಅಹ್ಸನಿ, ಅಶ್ರಫ್ ಮುಸ್ಲಿಯಾರ್, ಶರೀಫ್ ಕೊಡಗು, ಸಫ್ವಾನ್ ಚಿಕ್ಕಮಗಳೂರು, ಕೊಂಬಾಳಿ ಝುಹ್ರಿ, ಮುನೀರ್ ಸಖಾಫಿ ಉಳ್ಳಾಲ, ರಫೀಕ್ ಮಾಸ್ಟರ್, ಮುನೀರ್ ಮದನಿ ಮೈಸೂರು, ಕಬೀರ್ ಅಮ್ಜದಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ