ಗಂಗಾವತಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ನಾಯಕರ ಜಿಲ್ಲಾ ಭೇಟಿ ಇಂದು ಮಧ್ಯಾಹ್ನ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ತಲುಪಿತು.
ಗಂಗಾವತಿಯ ಮುಹಮ್ಮದೀಯ ಶಾದೀ ಮಹಲ್ನಲ್ಲಿ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಅಶ್ರಫ್ ರಝಾ ಅಮ್ಜದಿ ಉಡುಪಿ ಉದ್ಘಾಟಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ, ಕಾರ್ಯದರ್ಶಿ ಮುಸ್ತಫಾ ನಈಮಿ ಹಾವೇರಿ ಹಾಗೂ ಎಕೆ ರಝಾ ಅಮ್ಜದಿ ಮಾತನಾಡಿದರು.
ಸದಸ್ಯತ್ವ ಅಭಿಯಾನ, ಯುನಿಟ್ ಹಾಗೂ ಡಿವಿಷನ್ ರಚನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ರಾಜ್ಯ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ಸಫ್ವಾನ್ ಚಿಕ್ಕಮಗಳೂರು, ಮುನೀರ್ ಮದನಿ ಮೈಸೂರು, ರಫೀಕ್ ಮಾಸ್ಟರ್, ಮುಬಶ್ಶಿರ್ ಅಹ್ಸನಿ, ಶರೀಫ್ ಕೊಡಗು, ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮೌಲಾನಾ ನಝೀರ್ ಅಹ್ಮದ್, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮೆಹಬೂಬ್ ಬಸಾಪಟ್ಟಣ, ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸಲೀಂ, ಜಿಲ್ಲಾ ಉಪಾಧ್ಯಕ್ಷ ಖಾಜಾ ರಝಾ ಬರಕಾತಿ, ಖಾಜಾ ಮೌಲಾನಾ ಸಂಗಾಪುರ, ಮೌಲಾನಾ ಝಾಹಿದ್ ತಾವರಗೇರಾ, ಕಾರ್ಯದರ್ಶಿ ಸಲೀಂ ಅಳವಂಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ