ಮಂಜನಾಡಿ: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ನ ಮಂಜನಾಡಿ ಸೆಕ್ಟರ್ ನೂತನ ಶಾಖೆಯಾಗಿ ಎಸ್ಸೆಸ್ಸೆಫ್ ಮಡವೂರು ನಗರ ಟಿ.ಸಿ ರೋಡ್ ಯುನಿಟ್ ಅಸ್ಥಿತ್ವಕ್ಕೆ ತರಲಾಯಿತು.ಎಸ್.ವೈ.ಎಸ್ ನಾಯಕರಾದ ಉಮರ್ ಸಅದಿ ನಡುಪದವು ದುಆ: ನೆರವೇರಿಸಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಸಂಘಟನಾ ತರಗತಿ ನಡೆಸಿದರು.ಟಿ.ಸಿ ರೋಡ್ ಮದ್ರಸ ಅಧ್ಯಕ್ಷ ಟಿ.ಇ ಮಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಶ್ರಫ್ ಬೀಜಳ್ಳಿ,ನವಾಝ್,ಉಮರ್ ಕುಂಞಿ,ಎಸ್.ಎ ಹಮೀದ್ ಮೊದಲಾದ ನಾಯಕರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುನೀರ್ ಕಲ್ಮಂಜ ಸ್ವಾಗತಿಸಿದರು,ಝಾಹಿದ್ ಸಾರ್ತಬೈಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ