ಬ್ರಹ್ಮಾವರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಭದ್ರಗಿರಿ ಶಾಖಾ ಇದರ ವಾರ್ಷಿಕ ಮಹಾಸಭೆ ಹಾಗೂ 2020/21 ರ ಸಾಲಿನ ನೂತನ ಸಮಿತಿ ರಚನೆ 03/12/2020 ರಂದು BJM ಮಸೀದಿ, ಮದ್ರಸ ಹಾಲ್ ನಲ್ಲಿ ನಡೆಸಲಾಯಿತು.
ಶಾಖಾ ಉಪಾಧ್ಯಕ್ಷ ನಾಸಿರ್ ಇವರ ಅಧ್ಯಕ್ಷತೆಯಲ್ಲಿ, ಖತೀಬರಾದ ಖುಬೈಬ್ ಸಖಾಫಿ ಇವರು ದುವಾ ಹಾಗೂ ಉದ್ಘಾಟನೆ ಮಾಡಿದರು. ಪ್ರ. ಕಾರ್ಯದರ್ಶಿ ಶಾಹಿಲ್ ಕೆ.ಟಿ ಸ್ವಾಗತಿಸಿ, ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.ಮೇಲ್ಘಟಕದ ವೀಕ್ಷಕರಾಗಿ ಆಗಮಿಸಿದ ಉಡುಪಿ ಡಿವಿಷನ್ ಕೋಶಾಧಿಕಾರಿ ನಝೀರ್ ಸಾಸ್ತಾನ ಇವರ ಉಪಸ್ಥಿತಿಯಲ್ಲಿ 2020/21 ರ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು.
2020/21 ರ ನೂತನ ಸಮಿತಿ
ಅಧ್ಯಕ್ಷರು:ಮಹಮ್ಮದ್ ಶಾಹಿಲ್ ಕೆ.ಟಿ
ಪ್ರಧಾನ ಕಾರ್ಯದರ್ಶಿ:ಮಹಮ್ಮದ್ ರಮೀಝ್
ಕೋಶಾಧಿಕಾರಿ:ಮಹಮ್ಮದ್ ನಯಾಝ್
ಉಪಾಧ್ಯಕ್ಷರು:ಸಾದಿಕ್ ಬ್ಯಾರಿ, ಮಹಮ್ಮದ್ ಪೈಸಲ್
ಕ್ಯಾಂಪಸ್ ಕಾರ್ಯದರ್ಶಿ:ಮಹಮ್ಮದ್ ಇಶಾಂ
ಕಾರ್ಯದರ್ಶಿ:ಶಾಹುಲ್ ಹಮೀದ್, ಸಯ್ಯಿದ್ ಅನೀಶ್,ನಾಸೀರ್ ಹುಸೇನ್
ಸದಸ್ಯರು:
ಝಯಾನ್ ಹುಸೇನ್, ರಿಹಾನ್ ರಶೀದ್, ಶಾಝಿಲ್, ಮಹಮ್ಮದ್ ನಿಹಾಲ್, ನವಾಝ್, ರಾಹಿಲ್, ನಿಶಾರ್, ಶಮ್ಮಿಲ್, ಯೂಸುಫ್ ಶಾಹಿಲ್, ಯು.ಎಮ್ ಸಿನಾನ್, ಶವಾದ್, ರಝಿನ್, ಶಾಹಿದ್, ಅಶ್ರಫ್, ಜಾಸಿರ್, ನಿಶಾನ್.
ನೂತನ ಅಧ್ಯಕ್ಷರು ಹಿತನುಡಿದರು. ಕೋಶಾಧಿಕಾರಿ ನಯಾಝ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ