ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಉಸ್ತಾದರ ಪಳ್ಳಿದರ್ಸಿನಲ್ಲಿ ಕಲಿತು, ಶಿಷ್ಯತ್ವ ಸ್ವೀಕರಿಸಿ ವಿವಿಧ ರಂಗಗಳಲ್ಲಿ ಸೇವೆಯಲ್ಲಿರುವ ಉಸ್ತಾದರ ಶಿಷ್ಯಂದಿರು ಅವರ ನಿವಾಸದಲ್ಲಿ ಭೇಟಿಯಾಗಿ ಹಲವು ಮಹತ್ವಪೂರ್ಣ ವಿಚಾರಗಳ ಕುರಿತು ಪರಸ್ಪರ ಮಾತುಕತೆ ನಡೆಸಿದರು.ಜಲಾಲಿಯ್ಯ ರಾತೀಬ್ ಮಜ್ಲಿಸಿಗೆ ನೇತ್ರತ್ವ ನೀಡಿ ಉಸ್ತಾದರು ದುವಾ ನಡೆಸಿದರು.
ಬಳಿಕ ಹಳೆ ವಿದ್ಯಾರ್ಥಿಗಳಿಗಾಗಿ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಎಂಬ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಯಿತು.
ಗೌರವಾಧ್ಯಕ್ಷರಾಗಿ ಶೈಖುನಾ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ, ಅಧ್ಯಕ್ಷರಾಗಿ ಹಾಫಿಝ್ ಹನೀಫ್ ಸಅದಿ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಕೋಶಾಧಿಕಾರಿಯಾಗಿ ಅಬ್ದುರ್ರಶೀದ್ ಅತ್ತಾರೀ ಹುಬ್ಬಳ್ಳಿ, ಉಪಾಧ್ಯಕ್ಷರುಗಳಾಗಿ ಅಶ್ರಫ್ ಸಖಾಫಿ ಉಪ್ಪಿನಂಗಡಿ ಹಾಗು ಮಜೀದ್ ಬಾಹಸನಿ ಜಾರಿಗೆಬೈಲು, ಕಾರ್ಯದರ್ಶಿಗಳಾಗಿ ತೌಸೀಫ್ ಸಅದಿ ಹರೇಕಳ ಹಾಗು ಸಿದ್ದೀಕ್ ಮೋಂಟುಗೋಳಿ, ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುರ್ರಹ್ಮಾನ್ ಲತ್ವೀಫಿ ಬೆಳ್ಮ, ಸಂಚಾಲಕರಾಗಿ ಸಿ ಎಚ್ ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ತುಲು ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ರಶೀದ್ ಜಲಾಲಿ ಕಕ್ಕಿಂಜೆ, ರಶೀದ್ ಸಖಾಫಿ ಪಚ್ಚಂಬಳ, ಶಫೀಕ್ ಮುಈನಿ ಜಾರಿಗೆಬೈಲು, ಮುಸ್ತಫ ಹನೀಫಿ ಜಾರಿಗೆಬೈಲು, ಅಯ್ಯೂಬ್ ಬಾಹಸನಿ ತೆಕ್ಕಾರ್, ನೌಫಲ್ ಕೊಳಕೆ, ಮುಹ್ಯಿದ್ದೀನ್ ಕುಪ್ಪೆಪದವು, ಶಂಸುದ್ದೀನ್ ಕುದ್ಕೋಳಿ, ಇವರುಗಳನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ