ಸಾಲೆತ್ತೂರ್: ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವಾರ್ಷಿಕ ಮಹಾಸಭೆಯು ಡಿಸೆಂಬರ್ 9 ರಂದು ಪಂಜರಕೋಡಿ ನೂರುಲ್ ಉಲೂಂ ಮದ್ರಸದಲ್ಲಿ ನಡೆಯಿತು.
ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡಿದರು. ಶಾಖಾಧ್ಯಕ್ಷರಾದ ರಫೀಕ್ ಮಿತ್ತರಾಜೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ನಝೀರ್ ಮಿತ್ತರಾಜೆ ಸಭೆಯನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಮಸೂದ್ ರವರು ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು. ಸೆಕ್ಟರ್ ವೀಕ್ಷಕರಾಗಿ ಎಸ್ಸೆಸ್ಸಫ್ ಮಂಚಿ ಸೆಕ್ಟರ್ ಅಧ್ಯಕ್ಷರಾದ ಝಬೈರ್ ಸಂಪಿಲ ,ಫರ್ವಾಝ್ ಮಂಚಿ, ತಮೀಮ್ ಕಟ್ಟತ್ತಿಲ ಆಗಮಿಸಿದ್ದರು.
ನೂತನ ಸಮಿತಿ ಸಾರಥಿಗಳು
ನೂತನ ಅಧ್ಯಕ್ಷರಾಗಿ ನಝೀರ್ ಮಿತ್ತರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮಸೂದ್ ಕೆ.ಯು, ಕೋಶಾಧಿಕಾರಿಯಾಗಿ ಯೂಸುಫ್ ಮಿತ್ತರಾಜೆ. ಉಪಾಧ್ಯಕ್ಷರುಗಳಾಗಿ ಯಝೀದ್ ಕಲ್ಲಕಟ್ಟ ಮತ್ತುಜಲೀಲ್ ಕೆ ಕಾರ್ಯದರ್ಶಿಗಳಾಗಿ ನಾಸಿರ್ ಮಿತ್ತರಾಜೆ, ಮಜೀದ್ ಮಿತ್ತರಾಜೆ, ಫೈಝಲ್ ಮಿತ್ತರಾಜೆ, ಅಲ್ತಾಫ್ ಪಂಜರಕೋಡಿ, ಖಳೀಲ್ ಬಿ.ಎಲ್, ರಹೀಂ ಮಿತ್ತರಾಜೆ ಹಾಗೂ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ