ಪುತ್ತೂರು: ಬದ್ರುಲ್ ಹುದಾ ಮಂಜ ಸಂಸ್ಥೆಯ ಪಿ ಎಂ ಕೆ ಉಸ್ತಾದ್ ದಅವಾ ಕಾಲೇಜ್ ಇದರ ವಿದ್ಯಾರ್ಥಿಗಳ ಒಕ್ಕೂಟ ಬದ್ರುಲ್ ಹುದಾ ಸ್ಟುಡೆಂಟ್ ಅಸೋಸಿಯೇಷನ್ ಇದರ 2021-22 ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆಮಾಡಲಾಯಿತು.
ಸಂಸ್ಥೆಯ ಮುದರ್ರಿಸ್ ಅಶ್ರಫ್ ಸಖಾಫಿ ಅಡೂರು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದರ್ರಿಸ್ ಇಬ್ರಾಹಿಂ ಅಹ್ಸನಿ ಅಮ್ಮುಂಜೆ ನೂತನ ಸಮೀತಿಯನ್ನು ಘೋಷಿಸಿದರು.
ಯೂಸುಫ್ ತೌಫೀರ್ ಇರ್ದೆ(ಅಧ್ಯಕ್ಷರು)
ಮುಹಮ್ಮದ್ ಶಹೀರ್ ಉಪ್ಪಳ( ಪ್ರ.ಕಾರ್ಯದರ್ಶಿ) ಮುಹಮ್ಮದ್ ಝಕರಿಯ್ಯ ಬುಳ್ಳೇರಿಕಟ್ಟೆ (ಕೋಶಾಧಿಕಾರಿ) ಮುಹಮ್ಮದ್ ರಾಫಿಝ್( ಕ್ಯಾಂಪಸ್ ಲೀಡರ್) ಮುಹಮ್ಮದ್ ಇಸ್ಮಾಯಿಲ್ ಕಡಬ ಹಾಗೂ ಮುಹಮ್ಮದ್ ದಿಲ್ ಕಾಶ್ ಬುಳ್ಳೇರಿಕಟ್ಟೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.
ಅಬ್ದುರ್ರಶೀದ್ ಸಅದಿ ಗುವೆದಪಡ್ಪು ಸಭೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ನೂತನ ಕಾರ್ಯದರ್ಶಿ ಕೊನೆಯಲ್ಲಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ