ಕಳಸ: ಕರ್ನಾಟಕ ರಾಜ್ಯ SSF ಸಂಸೆ ಶಾಖೆಯ ಮಹಾಸಭೆಯು SSF ಸಂಸೆ ಯೂನಿಟ್ ಅಧ್ಯಕ್ಷರಾದ ಅರ್ಸಲ್ ಕೆ.ಪಿ ಯವರ ಅಧ್ಯಕ್ಷತೆಯಲ್ಲಿ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಜರಗಿತು.
ಸಂಸೆ ರಹ್ಮಾನಿಯ ಜುಮಾ ಮಸೀದಿ ಖತೀಬ್ ಉಸ್ತಾದ್ ಜುರೈಜ್ ಸಅದಿ ಕಾಸರಗೋಡು ಮಾತಾಡಿ ಸಂಘಟನೆಗೆ ನಮ್ಮ ನೇತಾರರು ತ್ಯಾಗ ಮಾಡಿದ ಕಾರ್ಯಾಚರಣೆಯ ಬಗ್ಗೆ ವಿವರಿಸಿ, ಉತ್ತಮ ರೀತಿಯಲ್ಲಿ ಸಂಘಟನೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಕರೆ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ನೂತನ ಸಮಿತಿಯನ್ನು ರಚಿಸಲಾಯಿತು ಅಧ್ಯಕ್ಷರು: ಹನೀಫ್ ಎಂ.ಎಸ್, ಪ್ರಧಾನ ಕಾರ್ಯದರ್ಶಿ ಹಾರಿಸ್ ಕೆ.ಪಿ, ಕೋಶಾಧಿಕಾರಿ ಕಬೀರ್ S Y, ಉಪಾಧ್ಯಕ್ಷರುಗಳಾಗಿ ನವಾಝ್ ಎ.ಎಸ್, ಸಿರಾಜ್, ಜೊತೆ ಕಾರ್ಯದರ್ಶಿಯಾಗಿ ಮುಹ್ಸಿನ್, ಮೀಡಿಯಾ ಕಾರ್ಯದರ್ಶಿಯಾಗಿ ಜಾಬಿರ್ S Y ಹಾಗೂ ಕಾರ್ಯಕಾರಿ ಸದಸ್ಯರುಗಳಾಗಿ ಫಯಾಝ್,
ಆಬಿದ್, ಹುಸೈನ್, ಹಫೀಳ್, ಅರ್ಸಲ್ ರವರನ್ನು ಆಯ್ಕೆಗೊಳಿಸಲಾಯಿತು
ಕಾರ್ಯಕ್ರಮವನ್ನು ಜಾಬಿರ್ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಹಾರಿಸ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ