SSF ಕೊಪ್ಪ ಡಿವಿಷನ್ ವ್ಯಾಪ್ತಿಯ SSF ಕುದುರೆಗುಂಡಿ ಮಟ್ಟದಲ್ಲಿ 01 ಜನವರಿ 2021 ರ ಸಂಜೆ 07ಗಂಟೆಗೆ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಹಾಗೂ ಮಹಾಸಭೆಯನ್ನು ನಡೆಸಲಾಯಿತು.
ನೌಫಲ್ ಹಿಮಮಿ ಅಲ್ ಹಾದಿ ಸಭೆಯನ್ನು ಉದ್ಘಾಟಿಸಿದರು. ಕಾರ್ಯದರ್ಶಿ ಶರೀಫ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸಲೀಮ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.
ನೂತನ ಸಮಿತಿಯ ಸಾರಥಿಗಳು
ಅಧ್ಯಕ್ಷರಾಗಿ ಸಲೀಮ್, ಪ್ರಧಾನ ಕಾರ್ಯದರ್ಶಿಯಾಗಿ ಬಾಕಿರ್ ಹಸನ್, ಕೋಶಾಧಿಕಾರಿಯಾಗಿ ಶಮೀಮ್, ಉಪಾಧ್ಯಕ್ಷರಾಗಿ ನೌಫಲ್ ಹಿಮಮಿ ಅಲ್ ಹಾದಿ ಮತ್ತು ಅಶ್ಫಕ್, ಕಾರ್ಯದರ್ಶಿಗಳಾಗಿ ಶರೀಫ್, ಹುಸೈನ್, ಸಲೀಮ್ ಬಿ, ಬಿಲಾಲ್, ನಿಷಾದ್ ,ಮುಝಮ್ಮಿಲ್ ಅವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರ್ಫುದ್ದೀನ್ ಅವರು ಕೊನೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ