ವಿಟ್ಲ ಟಿಪ್ಪು ನಗರದಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಕಾರ್ಯಾಚರಿಸುತ್ತಿರುವ “ಹಝ್ರತ್ ಟಿಪ್ಪು ಸುಲ್ತಾನ್ ಫ್ರೆಂಡ್ಸ್ ಸಮಿತಿ (HTFC)” ಇದರ ವಾರ್ಷಿಕ ಸಭೆ ನಡೆಸಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶ ನೂತನ ಸಾರಥಿಗಳಿಗಿದೆ. ಸಮಿತಿಗೆ ಸಹಕಾರಿಯಾಗಿರುವ ದೇಶ ವಿದೇಶಿಗಳಲ್ಲಿರುವ ಸದಸ್ಯರಿಗೆ ನೂತನ ಸಮಿತಿ ಧನ್ಯವಾದವನ್ನು ಸಲ್ಲಿಸಿದರು.
ನೂತನ ಪದಾಧಿಕಾರಿಗಳು
ಗೌರವ ಅಧ್ಯಕ್ಷರು: ಅಬೂಬಕರ್ ಸಖಾಫಿ
ಅಧ್ಯಕ್ಷರು: ಕೆ ಎಸ್ ಶಮೀರ್ ಖಲೀಫಾ ಅಬುಧಾಬಿ
ಉಪಾಧ್ಯಕ್ಷರು: ಬಶೀರ್ ಬಿ ಎಮ್,
ಸಮದ್ ಪಿ
ಪ್ರ.ಕಾರ್ಯದರ್ಶಿ: ಶಮೀರ್ ಮಲಬಾರ್ ಗೋಲ್ಡ್
ಜೊತೆ ಕಾರ್ಯದರ್ಶಿಗಳು:
ಆಶೀಖ್ ಕೆ
ನಿಶಾದ್ ಎ ಬಿ
ಕೋಶಾಧಿಕಾರಿ: ಅಬೂಬಕ್ಕರ್ ಕೆ
ಸಂಚಾಲಕರು: ಮುನೀರ್ ದಮ್ಮಾಮ್
ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ: ನಿಸಾರ್ ದುಬಾಯಿ
ಜ್ಯೂನಿಯರ್ ಟೀಂ ಮೆಂಟರ್:
ಹಾರೀಸ್ ಪಿ
ಸತ್ತಾರ್ ಬೆಂಗಳೂರು
ಕಾರ್ಯಕಾರಿ ಸಮಿತಿ ಸದಸ್ಯರು:
ಹಮೀದ್ ಎಂ ಎಚ್
ರಝಾಕ್ ಎಂ ಕೆ
ರಿಯಾಝ್ ದುಬಾಯಿ
ತಾಜುದ್ದೀನ್
















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ