SSF ಬೆಳಂದೂರು ಶಾಖೆಯ ವತಿಯಿಂದ ಕಿಸಾನ್ ರಿಪಬ್ಲಿಕ್ ಅಂಗವಾಗಿ ಮೋಂಡದ ಗದ್ದೆಯಲ್ಲಿ ಶಾಖೆಯ ಅಧ್ಯಕ್ಷರಾದ ಜನಾಬ್ ಇಬ್ರಾಹಿಮ್ ದಫ್ಫ್ ದ್ವಜಾಹೋರಣ ನೆರವೇರಿಸಿದರು.
ರೈತರ ಹೋರಾಟಕ್ಕೆ ಬೆಂಬಲವಾಗಿ ನಡೆದ ಕಾರ್ಯಕ್ರಮದಲ್ಲಿ ಊರಿನ ಹಿರಿಯ ರೈತರಾದ ಜೋಗಿ ಬೊಟ್ಟತ್ತಾರು, MJM ಪಳ್ಳತ್ತಾರು ಇದರ ಅಧ್ಯಕ್ಷರಾದ ಹಾಜಿ ಇಬ್ರಾಹಿಮ್ ಕೊಡಂಕಿರಿ, SYS ಸವಣೂರು ಸೆಂಟರ್ ಉಪಾಧ್ಯಕ್ಷ ಯೂಸುಫ್ ಸಖಾಫಿ ದೇವಸ್ಯ,ಅಬ್ಬಾಸ್ ಏರಿಮಾರ್,ಯುಸುಫ್ ಮುಸ್ಲಿಯಾರ್ ಚಲ್ಲಂಗಾಯಿ, ಯುಸುಫ್ ಮುಂಬೈ,ಹಾಗೂ ಶಾಖೆಯ ಹಲವು ಸದಸ್ಯರು ಭಾಗವಹಿಸಿದರು,SSF ಬೆಳಂದೂರು ಪ್ರಧಾನ ಕಾರ್ಯದರ್ಶಿ ಫಾಯಿಝ್ ಬನಾರಿ ಸ್ವಾಗತಿಸಿದರು.
ವರದಿ:ಮಿಸ್ಬಾಹಿ ಬೆಳಂದೂರು
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ