ಚಿತ್ರದುರ್ಗ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಚಿತ್ರದುರ್ಗ ವತಿಯಿಂದ ಸಿಬಾರ ಹಳ್ಳಿಯ ಕೃಷಿ ಭೂಮಿಯಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸಲಾಯಿತು.
ಎಸ್ಸೆಸ್ಸೆಫ್ ಚಿತ್ರದುರ್ಗ ಜಿಲ್ಲಾ ಸದಸ್ಯರಾದ ಹಾಫಿಝ್ ಆದಂ ಹಝ್ರತ್ ಅಧ್ಯಕ್ಷತೆ ವಹಿಸಿದರು. ಚಿತ್ರದುರ್ಗ ಜಿಲ್ಲಾ SSF ನಿಕಟಪೂರ್ವ ಅಧ್ಯಕ್ಷ ಎಮ್ಮೆಸ್ಸೆಂ ಜುನೈದ್ ಸಖಾಫಿ ಭಾವೈಕ್ಯತಾ ಭಾಷಣ ಮಾಡಿದರು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಖಾದಿರ್ ಸಖಾಫಿ, ಜಿಲ್ಲಾ ಕೊಶಾಧಿಕಾರಿ ಸಯ್ಯದ್ ಸಾದಿಕ್, ಜಿಲ್ಲಾ ಸದಸ್ಯರಾದ ಝಕರಿಯಾ ಸಖಾಫಿ, ಫಝಲುಲ್ಲಾ ಹಾಗೂ ಹಾಸನ ಜಿಲ್ಲಾಎಸ್ಸೆಸ್ಸೆಫ್ ನಾಯಕರಾದ ಅನ್ವರ್ ಅಸದಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈತ ಚಳುವಳಿಯನ್ನು ಬೆಂಬಲಿಸುತ್ತಾ ಎಸ್ಸೆಸ್ಸೆಫ್ ಈ ಬಾರಿ ರಾಷ್ಟ್ರದಾದ್ಯಂತ ಕೃಷಿ ಭೂಮಿಯಲ್ಲಿ ಗಣರಾಜ್ಯೋತ್ಸವ ಆಚರಿಸಲು ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ