ಚಿತ್ರದುರ್ಗ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಚಿತ್ರದುರ್ಗ ವತಿಯಿಂದ ಸಿಬಾರ ಹಳ್ಳಿಯ ಕೃಷಿ ಭೂಮಿಯಲ್ಲಿ ಇಂದು ಗಣರಾಜ್ಯೋತ್ಸವ ಆಚರಿಸಲಾಯಿತು.
ಎಸ್ಸೆಸ್ಸೆಫ್ ಚಿತ್ರದುರ್ಗ ಜಿಲ್ಲಾ ಸದಸ್ಯರಾದ ಹಾಫಿಝ್ ಆದಂ ಹಝ್ರತ್ ಅಧ್ಯಕ್ಷತೆ ವಹಿಸಿದರು. ಚಿತ್ರದುರ್ಗ ಜಿಲ್ಲಾ SSF ನಿಕಟಪೂರ್ವ ಅಧ್ಯಕ್ಷ ಎಮ್ಮೆಸ್ಸೆಂ ಜುನೈದ್ ಸಖಾಫಿ ಭಾವೈಕ್ಯತಾ ಭಾಷಣ ಮಾಡಿದರು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಖಾದಿರ್ ಸಖಾಫಿ, ಜಿಲ್ಲಾ ಕೊಶಾಧಿಕಾರಿ ಸಯ್ಯದ್ ಸಾದಿಕ್, ಜಿಲ್ಲಾ ಸದಸ್ಯರಾದ ಝಕರಿಯಾ ಸಖಾಫಿ, ಫಝಲುಲ್ಲಾ ಹಾಗೂ ಹಾಸನ ಜಿಲ್ಲಾಎಸ್ಸೆಸ್ಸೆಫ್ ನಾಯಕರಾದ ಅನ್ವರ್ ಅಸದಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈತ ಚಳುವಳಿಯನ್ನು ಬೆಂಬಲಿಸುತ್ತಾ ಎಸ್ಸೆಸ್ಸೆಫ್ ಈ ಬಾರಿ ರಾಷ್ಟ್ರದಾದ್ಯಂತ ಕೃಷಿ ಭೂಮಿಯಲ್ಲಿ ಗಣರಾಜ್ಯೋತ್ಸವ ಆಚರಿಸಲು ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ