ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಷನ್
ಕೆಸಿಎಫ್ ಕುವೈಟ್ ಇದರ ವತಿಯಿಂದ ದಿನಾಂಕ 26-01-2021 ರ ರಾತ್ರಿ 8:00 ಗಂಟೆಗೆ ಸಾಮಾಜಿಕ ಜಾಲತಾನ ಝೂಮ್ ಮೂಲಕ ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ ಬೈಲ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟಿಸಿದರು. ಮುಖ್ಯ ಪ್ರಭಾಷಣಕಾರರಾಗಿ SSF ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಶೌಕತ್ ನಈಮಿ ಅಲ್ ಬುಖಾರಿ ಗಣರಾಜ್ಯೋತ್ಸವದ ಬಗ್ಗೆ ಪ್ರಭಾಷಣಗೈದು ದೇಶದ ಭವ್ಯತೆಯನ್ನು ಬಿಂಬಿಸಿದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಾಂತ್ವಾನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ,ಕೆಸಿಎಫ್ ಕುವೈಟ್ ಸೌತ್ ಝೋನ್ ಕಾರ್ಯದರ್ಶಿ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ,ಕೆಸಿಎಫ್ ಕುವೈಟ್ ಮಹಬುಲ ಸೆಕ್ಟರ್ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹ್ರಿ ಆಶಂಷ ಗೈದರು.ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಕರ್ರಿಯಾ ಆನೆಕಲ್ ಸ್ವಾಗತಿಸಿದರು.ಕೆಸಿಎಫ್ ಕುವೈಟ್ ರಾಷ್ಟ್ರೀಯ ಶಿಕ್ಷಣ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ