ರಿಯಾದ್: ಭಾರತದಿಂದ ಸೌದಿ ಅರೇಬಿಯಾಗೆ ತೆರಳುವ ವಿಮಾನಗಳ ನಿಷೇಧವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ.ಔಸಾಫ್ ಸಯೀದ್ ಹೇಳಿದರು.ಈ ಬಗ್ಗೆ ಸೌದಿ ಆರೋಗ್ಯ ಸಚಿವರೊಂದಿಗೆ ನಡೆಸಿದ ಚರ್ಚೆ ಆಶಾದಾಯಕವಾಗಿತ್ತು ಎಂದು ಅವರು ಹೇಳಿದ್ದಾಗಿ ಮಲಯಾಳಂ ನ್ಯೂಸ್ ವರದಿ ಮಾಡಿದೆ.
ವಿಮಾನ ನಿಷೇಧ ತೆರವು, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯರಿಗೆ ಶುಭ ಸುದ್ದಿ ಎಂದು ಅವರು ಹೇಳಿದರು. ಅನೇಕ ಭಾರತೀಯರು ಸೌದಿ ಅರೇಬಿಯಾಕ್ಕೆ ಮರಳಲು ಕಾಯುತ್ತಿದ್ದಾರೆ. ಪ್ರಸ್ತುತ, ಯುಎಇಗೆ ಪ್ರಯಾಣಿಸಿ 14 ದಿನಗಳ ಕಾಲ ಕ್ಯಾರೆಂಟೈನ್ನಲ್ಲಿ ಉಳಿದು ಸೌದಿ ಅರೇಬಿಯಾಗೆ ಮರಳುತ್ತಿದ್ದು, ದುಬಾರಿ ವೆಚ್ಚ ಭರಿಸುವಂತಾಗಿದೆ.
ಈ ಹಿಂದೆ ಘೋಷಿಸಿದಂತೆ, ಭಾರತೀಯ ವಿಮಾನಗಳ ನಿಷೇಧವನ್ನು ತೆರವುಗೊಳಿಸಲು ನಾವು ಮಾರ್ಚ್ 31 ರವರೆಗೆ ಕಾಯಬೇಕಾಗಿಲ್ಲ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು