ರಿಯಾದ್: ಭಾರತದಿಂದ ಸೌದಿ ಅರೇಬಿಯಾಗೆ ತೆರಳುವ ವಿಮಾನಗಳ ನಿಷೇಧವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ.ಔಸಾಫ್ ಸಯೀದ್ ಹೇಳಿದರು.ಈ ಬಗ್ಗೆ ಸೌದಿ ಆರೋಗ್ಯ ಸಚಿವರೊಂದಿಗೆ ನಡೆಸಿದ ಚರ್ಚೆ ಆಶಾದಾಯಕವಾಗಿತ್ತು ಎಂದು ಅವರು ಹೇಳಿದ್ದಾಗಿ ಮಲಯಾಳಂ ನ್ಯೂಸ್ ವರದಿ ಮಾಡಿದೆ.
ವಿಮಾನ ನಿಷೇಧ ತೆರವು, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯರಿಗೆ ಶುಭ ಸುದ್ದಿ ಎಂದು ಅವರು ಹೇಳಿದರು. ಅನೇಕ ಭಾರತೀಯರು ಸೌದಿ ಅರೇಬಿಯಾಕ್ಕೆ ಮರಳಲು ಕಾಯುತ್ತಿದ್ದಾರೆ. ಪ್ರಸ್ತುತ, ಯುಎಇಗೆ ಪ್ರಯಾಣಿಸಿ 14 ದಿನಗಳ ಕಾಲ ಕ್ಯಾರೆಂಟೈನ್ನಲ್ಲಿ ಉಳಿದು ಸೌದಿ ಅರೇಬಿಯಾಗೆ ಮರಳುತ್ತಿದ್ದು, ದುಬಾರಿ ವೆಚ್ಚ ಭರಿಸುವಂತಾಗಿದೆ.
ಈ ಹಿಂದೆ ಘೋಷಿಸಿದಂತೆ, ಭಾರತೀಯ ವಿಮಾನಗಳ ನಿಷೇಧವನ್ನು ತೆರವುಗೊಳಿಸಲು ನಾವು ಮಾರ್ಚ್ 31 ರವರೆಗೆ ಕಾಯಬೇಕಾಗಿಲ್ಲ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?