ರಿಯಾದ್: ಭಾರತದಿಂದ ಸೌದಿ ಅರೇಬಿಯಾಗೆ ತೆರಳುವ ವಿಮಾನಗಳ ನಿಷೇಧವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ.ಔಸಾಫ್ ಸಯೀದ್ ಹೇಳಿದರು.ಈ ಬಗ್ಗೆ ಸೌದಿ ಆರೋಗ್ಯ ಸಚಿವರೊಂದಿಗೆ ನಡೆಸಿದ ಚರ್ಚೆ ಆಶಾದಾಯಕವಾಗಿತ್ತು ಎಂದು ಅವರು ಹೇಳಿದ್ದಾಗಿ ಮಲಯಾಳಂ ನ್ಯೂಸ್ ವರದಿ ಮಾಡಿದೆ.
ವಿಮಾನ ನಿಷೇಧ ತೆರವು, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯರಿಗೆ ಶುಭ ಸುದ್ದಿ ಎಂದು ಅವರು ಹೇಳಿದರು. ಅನೇಕ ಭಾರತೀಯರು ಸೌದಿ ಅರೇಬಿಯಾಕ್ಕೆ ಮರಳಲು ಕಾಯುತ್ತಿದ್ದಾರೆ. ಪ್ರಸ್ತುತ, ಯುಎಇಗೆ ಪ್ರಯಾಣಿಸಿ 14 ದಿನಗಳ ಕಾಲ ಕ್ಯಾರೆಂಟೈನ್ನಲ್ಲಿ ಉಳಿದು ಸೌದಿ ಅರೇಬಿಯಾಗೆ ಮರಳುತ್ತಿದ್ದು, ದುಬಾರಿ ವೆಚ್ಚ ಭರಿಸುವಂತಾಗಿದೆ.
ಈ ಹಿಂದೆ ಘೋಷಿಸಿದಂತೆ, ಭಾರತೀಯ ವಿಮಾನಗಳ ನಿಷೇಧವನ್ನು ತೆರವುಗೊಳಿಸಲು ನಾವು ಮಾರ್ಚ್ 31 ರವರೆಗೆ ಕಾಯಬೇಕಾಗಿಲ್ಲ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ