ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಸಂಘಟನೆ ವಿಭಾಗದ ವತಿಯಿಂದ ದಿನಾಂಕ 09.01.2021 ರಂದು ಮಹಬುಲದಲ್ಲಿ ಕೆಸಿಎಫ್ ಕುವೈಟ್ ಮಹಬುಲ ಸೆಕ್ಟರ್ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹರಿ ಅವರ ಅಧ್ಯಕ್ಷತೆಯಲ್ಲಿ ಕೆಸಿಎಫ್ ಅಂತರರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದರ ಉಸ್ತುವಾರಿಯಲ್ಲಿ ಕೆಸಿಎಫ್ ಕುವೈಟ್ ಮಹಬುಲ ಸೆಕ್ಟರ್ 2021-2022 ರ ನೂತನ ಸಮಿತಿ ರಚನೆ ಮಾಡಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನೇತಾರರಾದ ಶಾಹುಲ್ ಹಮೀದ್ ಸಹದಿ-ಝುಹರಿ, ಬಾವಾಕ ಮಹಬೂಲ, ತೌಫೀಕ್ ಕಾರ್ಕಳ ರವರ ಸಮ್ಮುಖದಲ್ಲಿ ನೂತನ ಸಮಿತಿ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರು: ಉಮರ್ ಝುಹುರಿ
ಕಾರ್ಯದರ್ಶಿ: ಮುನೀರ್ ಕಾರ್ಕಳ
ಕೊಶಾಧಿಕಾರಿ: ಶಮೀರ್ ಕಮಲಾಪುರ.
ಸಂಘಟನೆ ಅಧ್ಯಕ್ಷರು : ಅಶ್ರಫ್PS ಕಾರ್ಗಲ್
ಸಂಘಟನೆ ಕಾರ್ಯದರ್ಶಿ : ಅಬ್ದುಲ್ ಕರೀಂ ಬಂಟ್ವಾಳ
ಶಿಕ್ಷಣ ಅಧ್ಯಕ್ಷರು : ಅನ್ವರ್ ಬಜ್ಪೆ
ಕಾರ್ಯದರ್ಶಿ:ಮೂಸ ಪುತ್ತೂರು
ಸಾಂತ್ವನ ಅಧ್ಯಕ್ಷರು: ಮುಸ್ತಾಕ್ ಬಂದರ್
ಸಾಂತ್ವಾನ ಕಾರ್ಯದರ್ಶಿ : ಅಬ್ದುಲ್ ರೌಫ್ ಉಳ್ಳಾಲ.
ಕಾರ್ಯಾಕಾರಿ ಸಮಿತಿ ಸದಸ್ಯರು
ಅಹಮದ್ ಬಾವ
ಶಾಹುಲ್ ಹಮೀದ್
ಹುಸೈನ್ ಎರ್ಮಾಡ್
ತೌಫೀಕ್ ಕಾರ್ಕಳ
ಇಬ್ರಾಹಿಂ ವೇಣೂರು
ಮುಸ್ತಫಾ ಉಳ್ಳಾಲ
ನೌಶದ್ ಕೊಡಗು
ಮೆಹಮೂದ್ ಶಿರಿಯ
ರಿಝ್ವಾನ್ ಉಳ್ಳಾಲ
ಉಸ್ಮಾನ್ ಕೋಡಿ
ಅಬ್ಬು ಬಂಬ್ರಾಣ
ಕಬೀರ್ ಕನ್ನಂಗಾರ್
ಉಮರಬ್ಬ
ಇಮ್ರಾನ್ ತುಂಬೆ
ಮೊಯ್ಯಿದಿನ್ ಜೆಪ್ಪು
ಅಲ್ತಾಫ್ ಬೈಲೂರ್
ಹಮೀದ್ ಕಲ್ಲಡ್ಕ
ಸಿದ್ದೀಕ್ ಕಲ್ಲೇರಿ
ಇವರನ್ನು ಕಾರ್ಯಕಾರಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು