ಬೆಳ್ತಂಗಡಿ:ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಗೆ ಒಳಪಟ್ಟ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ವತಿಯಿಂದ ಜ.30 ರಂದು ಮಗ್ರಿಬ್ ನಮಾಝಿನ ನಂತರ ಝುಮ್ರ ತರಗತಿಯು ಮದ್ದಡ್ಕ ಮದರಸದಲ್ಲಿ, ಮದ್ದಡ್ಕ ಶಾಖೆಯ ಅಧ್ಯಕ್ಷರಾದ ಮುಹಮ್ಮದ್ ಮುಸ್ತಫಾ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು.
ತರಗತಿಯನ್ನು ಅನ್ಸಾರ್ ಸಖಾಫಿ,ಖತೀಬರು ಬದ್ರಿಯಾ ಜುಮಾ ಮಸೀದಿ ಬದ್ಯಾರ್ ನಡೆಸಿಕೊಟ್ಟರು.ನಂತರ ಗಣರಾಜ್ಯೋತ್ಸವದ ಅಂಗವಾಗಿ ಎಸ್ಸೆಸ್ಸೆಫ್ ಮದ್ದಡ್ಕ ಶಾಖೆಯ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ವೀಕ್ಷಕರಾಗಿ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಉಸ್ತುವಾರಿಯಾದ ಇಸ್ಹಾಕ್ ಮಾಸ್ಟರ್ ಸುನ್ನತ್ ಕೆರೆ ಹಾಗೂ ಗುರುವಾಯನಕೆರೆ ಸೆಕ್ಟರ್ ನಾಯಕರು ಆಸಿನರಾಗಿದ್ದು . ಸ್ವಾಗತವನ್ನು ಮದ್ದಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಫಾರೂಕ್ ರವರು, ಧನ್ಯವಾದವನ್ನು ಶಾಖಾ ಕಾರ್ಯದರ್ಶಿ ಇರ್ಷಾದ್ ಮದ್ದಡ್ಕ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಮುಝಮ್ಮಿಲ್ ರವರು ನಡೆಸಿಕೊಟ್ಟರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ