SSF ಉತ್ತರಕನ್ನಡ ಜಿಲ್ಲೆಯ ಮೊದಲ ಕಾರ್ಯಕಾರಣಿ ಮಾಸಿಕ ಸಭೆಯು ಗಂಗಾವಳಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನ ಜಿಲ್ಲಾ ಅಧ್ಯಕ್ಷ ಆರಿಫ್ ಸಅದಿ ವಹಿಸಿದರು ಜಿಲ್ಲಾ ಗೌರವ ಅಧ್ಯಕ್ಷ ಸಯ್ಯದ್ ಅಲವಿ ತಂಙಳ್ ರವರ ದುಃಅದೊಂದಿಗ ಪ್ರಸ್ತುತ ಸಭೆ ಪ್ರಾರಂಭವಾಯಿತು.
ಸಭೆಯಲ್ಲಿ ಗಂಗಾವಳಿ ಶಾಖೆಯ ನೂತನ ಸಮಿತಿಯನ್ನು ಆರಿಸಲಾಯಿತು.

ಅಧ್ಯಕ್ಷರು :ಹಯತ್ ಗಂಗಾವಳಿ
ಉಪಾಧ್ಯಕ್ಷರು :
ಸಿದ್ದಿಕ್ ಹಮ್ಮದ್ ಸಾಬ್
ಇಮ್ತಿಯಾಜ್ ಮಮ್ಮದ್ ಸಾಬ್
ಪ್ರದಾನ ಕಾರ್ಯದರ್ಶಿ:
ತನಸಿನ್ ಮಮ್ಮದ್ ಮೌಲವಿ
ಕೋಶಾಧಿಕಾರಿ:
ಸಫ್ವಾನ್ ಮಹಮ್ಮದ್ ಕುಟ್ಟಿ
ಕಾರ್ಯದರ್ಶಿಗಳು:ತಸ್ನೀಮ್ ಇಸ್ಮಾಯಿಲ್ ಉಳ್ಳಾಲ
ರಝಕ್ ಮೀರಾ ಸಾಬ್
ರಾಝಿಕ್ ಹುಸೈನ್ ಬಿಜಾಪುರ
ಅರಫಾತ್ ಮಹ್ಮೂದ್ ಉಳ್ಳಾಲ
ಸಭೆಯಲ್ಲಿ ಜಿಲ್ಲೆಯ ಎಲ್ಲಾ ನಾಯಕರು ಗಂಗಾವಳಿ ಶಾಖೆಯ ಕಾರ್ಯಕರ್ತರು ಗಂಗಾವಳಿ ಜಮಾತ್ ಕಾಮಿಟಿ ಯವರು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಎಲ್ಲಾ ರೀತಿಯಲ್ಲಿ ಸಂಪೂರ್ಣವಾಗಿ ಸಹಕರಿಸಿದ ಗಂಗಾವಳಿ ಜಮಾತ್ ಕಾಮಿಟಿಯವರಿಗೆ SSF ಉತ್ತರ ಕನ್ನಡ ಜಿಲ್ಲಾ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸುತ್ತದೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ